'ದೊಂಬಿ ಮಾಡಿ ಗುಂಡಿಗೆ ಬಲಿಯಾದವರು ಹುತಾತ್ಮರಾದರೆ ಸೈನಿಕರನ್ನು ಏನೆಂದು ಕರೆಯುತ್ತೀರಿ?

'ದೊಂಬಿ ಮಾಡಿ ಗುಂಡಿಗೆ ಬಲಿಯಾದವರು ಹುತಾತ್ಮರಾದರೆ ಸೈನಿಕರನ್ನು ಏನೆಂದು ಕರೆಯುತ್ತೀರಿ?

Published : Aug 27, 2020, 09:24 PM IST

 ಡಿಜೆ ಹಳ್ಳಿ ಗಲಭೆಯಲ್ಲಿ ಗುಂಡಿಗೆ ಬಲಿಯಾದವರು ಹುತಾತ್ಮರಂತೆ!/ ಜಮೀರ್ ಹೇಳಿಕೆ ನಂತರ ಬೆಂಬಲಕ್ಕೆ ಬಂದ ಮುಸ್ಲಿಂ ಸಂಘಟನೆ/ ಇವರು ದೇಶಕ್ಕಾಗಿ ಹೋರಾಟ ಮಾಡಿದ್ರಾ?

ಬೆಂಗಳೂರು(ಆ.  27)  ಡಿಜೆ ಹಳ್ಳಿ ಗಲಭೆಯಲ್ಲಿ ಗುಂಡಿಗೆ ಬಲಿಯಾದವರು ಹುತಾತ್ಮರಂತೆ.. ಈ ಮಾತನ್ನು ಮೊದಲು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದರು.

ಮೃತಪಟ್ಟ ಪುಂಡರಿಗೆ ಮೌಲ್ವಿಗಳಿಂದ ಪರಿಹಾರ

ದಂಗೆಕೋರರನ್ನು ಹುತಾತ್ಮರು ಎಂದು ಜಮಾತ್ ಎ ಸುನ್ನತ್ ಸಂಸ್ಥೆ ಹೇಳುತ್ತಿದೆ. ಹಾಗಾದರೆ ದೇಶಕ್ಕಾಗಿ ಪ್ರಾಣ ಕೊಟ್ಟ ಸೈನಿಕರನ್ನು ಏನೆಂದು ಕರೆಯುತ್ತೀರಿ? 

 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!