'ದೊಂಬಿ ಮಾಡಿ ಗುಂಡಿಗೆ ಬಲಿಯಾದವರು ಹುತಾತ್ಮರಾದರೆ ಸೈನಿಕರನ್ನು ಏನೆಂದು ಕರೆಯುತ್ತೀರಿ?

'ದೊಂಬಿ ಮಾಡಿ ಗುಂಡಿಗೆ ಬಲಿಯಾದವರು ಹುತಾತ್ಮರಾದರೆ ಸೈನಿಕರನ್ನು ಏನೆಂದು ಕರೆಯುತ್ತೀರಿ?

Published : Aug 27, 2020, 09:24 PM IST

 ಡಿಜೆ ಹಳ್ಳಿ ಗಲಭೆಯಲ್ಲಿ ಗುಂಡಿಗೆ ಬಲಿಯಾದವರು ಹುತಾತ್ಮರಂತೆ!/ ಜಮೀರ್ ಹೇಳಿಕೆ ನಂತರ ಬೆಂಬಲಕ್ಕೆ ಬಂದ ಮುಸ್ಲಿಂ ಸಂಘಟನೆ/ ಇವರು ದೇಶಕ್ಕಾಗಿ ಹೋರಾಟ ಮಾಡಿದ್ರಾ?

ಬೆಂಗಳೂರು(ಆ.  27)  ಡಿಜೆ ಹಳ್ಳಿ ಗಲಭೆಯಲ್ಲಿ ಗುಂಡಿಗೆ ಬಲಿಯಾದವರು ಹುತಾತ್ಮರಂತೆ.. ಈ ಮಾತನ್ನು ಮೊದಲು ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದರು.

ಮೃತಪಟ್ಟ ಪುಂಡರಿಗೆ ಮೌಲ್ವಿಗಳಿಂದ ಪರಿಹಾರ

ದಂಗೆಕೋರರನ್ನು ಹುತಾತ್ಮರು ಎಂದು ಜಮಾತ್ ಎ ಸುನ್ನತ್ ಸಂಸ್ಥೆ ಹೇಳುತ್ತಿದೆ. ಹಾಗಾದರೆ ದೇಶಕ್ಕಾಗಿ ಪ್ರಾಣ ಕೊಟ್ಟ ಸೈನಿಕರನ್ನು ಏನೆಂದು ಕರೆಯುತ್ತೀರಿ? 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!