ಅಂಡಮಾನ್‌ನಲ್ಲಿ ಮಜಾ ಮಾಡ್ತಿದ್ದ ಹಂತಕಿ ಹಿಡಿದ ಇನ್ಸ್ ಪೆಕ್ಟರ್‌ಗೆ ಇದೆಂಥಾ ಬಹುಮಾನ!

ಅಂಡಮಾನ್‌ನಲ್ಲಿ ಮಜಾ ಮಾಡ್ತಿದ್ದ ಹಂತಕಿ ಹಿಡಿದ ಇನ್ಸ್ ಪೆಕ್ಟರ್‌ಗೆ ಇದೆಂಥಾ ಬಹುಮಾನ!

Published : Feb 06, 2020, 04:18 PM ISTUpdated : Feb 06, 2020, 04:25 PM IST

ಬಾಯ್ ಫ್ರೆಂಡ್ ಜತೆ ಮಜಾ ಮಾಡಲು ಅಂಡಮಾನ್ ಗೆ ಹಾರಿದ್ದ ಹಂತಕಿ/ ಹಂತಕಿ ಹಿಡಿದ ಇನ್ಸ್ ಪೆಕ್ಟರ್ ಗೆ ಒಂದೇ ದಿನ ಸಿಹಿ-ಕಹಿ/ ಒಂದು ಕಡೆ ಹಂತಕಿಯ ಅರೆಸ್ಟ್/ ಇನ್ನೊಂದು ಕಡೆ ಬೈರತಿಗೆ ಜೈಕಾರ ಹಾಕಿದ್ದಕ್ಕೆ ನೊಟೀಸ್

ಬೆಂಗಳೂರು(ಫೆ. 05)  ಅದೊಂದು ರೋಚಕ ಚೇಸಿಂಗ್ ಕಾರ್ಯಾಚರಣೆ. ಪ್ರಿಯಕರನೊಂದಿಗೆ ಮಜಾ ಮಾಡಲು ತಾಯಿಯನ್ನೇ ಕೊಂದು ಅಂಡಮಾನ್-ನಿಕೋಬಾರ್ ಗೆ ಹಾರಿದ್ದ ಹಂತಕಿಯನ್ನು ಹೆಡೆಮುರಿ ಕಟ್ಟಿದ್ದು ಇನ್ಸ್ ಪೆಕ್ಟರ್ ಅಂಬರೀಶ್.

ಅಲ್ಲಿ ಅಂಬರೀಶ್ ಕಾರ್ಯಾಚರಣೆ ಮಾಡುತ್ತಿದ್ದರೆ ಇತ್ತ ಅವರ ಕೈಗೊಂದು ನೊಟೀಸ್ ಸಿಕ್ಕಿತ್ತು. ಕೆಆರ್ ಪುರ ಶಾಸಕ ಇದೀಗ ಸಚಿವರಾಗಿ ಪ್ರಮಾಣ ತೆಗೆದುಕೊಂಡಿರುವ ಬೈರತಿ ಬಸವರಾಜ್ ಜನ್ಮದಿನದ ವಿಡಿಯೋವೂ ಇದಕ್ಕೆ ಲಿಂಕ್ ಆಗಿದೆ..ಒಂದೇ ದಿನ ಸಿಹಿ-ಕಹಿ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ