ಅಂಡಮಾನ್‌ನಲ್ಲಿ ಮಜಾ ಮಾಡ್ತಿದ್ದ ಹಂತಕಿ ಹಿಡಿದ ಇನ್ಸ್ ಪೆಕ್ಟರ್‌ಗೆ ಇದೆಂಥಾ ಬಹುಮಾನ!

ಅಂಡಮಾನ್‌ನಲ್ಲಿ ಮಜಾ ಮಾಡ್ತಿದ್ದ ಹಂತಕಿ ಹಿಡಿದ ಇನ್ಸ್ ಪೆಕ್ಟರ್‌ಗೆ ಇದೆಂಥಾ ಬಹುಮಾನ!

Published : Feb 06, 2020, 04:18 PM ISTUpdated : Feb 06, 2020, 04:25 PM IST

ಬಾಯ್ ಫ್ರೆಂಡ್ ಜತೆ ಮಜಾ ಮಾಡಲು ಅಂಡಮಾನ್ ಗೆ ಹಾರಿದ್ದ ಹಂತಕಿ/ ಹಂತಕಿ ಹಿಡಿದ ಇನ್ಸ್ ಪೆಕ್ಟರ್ ಗೆ ಒಂದೇ ದಿನ ಸಿಹಿ-ಕಹಿ/ ಒಂದು ಕಡೆ ಹಂತಕಿಯ ಅರೆಸ್ಟ್/ ಇನ್ನೊಂದು ಕಡೆ ಬೈರತಿಗೆ ಜೈಕಾರ ಹಾಕಿದ್ದಕ್ಕೆ ನೊಟೀಸ್

ಬೆಂಗಳೂರು(ಫೆ. 05)  ಅದೊಂದು ರೋಚಕ ಚೇಸಿಂಗ್ ಕಾರ್ಯಾಚರಣೆ. ಪ್ರಿಯಕರನೊಂದಿಗೆ ಮಜಾ ಮಾಡಲು ತಾಯಿಯನ್ನೇ ಕೊಂದು ಅಂಡಮಾನ್-ನಿಕೋಬಾರ್ ಗೆ ಹಾರಿದ್ದ ಹಂತಕಿಯನ್ನು ಹೆಡೆಮುರಿ ಕಟ್ಟಿದ್ದು ಇನ್ಸ್ ಪೆಕ್ಟರ್ ಅಂಬರೀಶ್.

ಅಲ್ಲಿ ಅಂಬರೀಶ್ ಕಾರ್ಯಾಚರಣೆ ಮಾಡುತ್ತಿದ್ದರೆ ಇತ್ತ ಅವರ ಕೈಗೊಂದು ನೊಟೀಸ್ ಸಿಕ್ಕಿತ್ತು. ಕೆಆರ್ ಪುರ ಶಾಸಕ ಇದೀಗ ಸಚಿವರಾಗಿ ಪ್ರಮಾಣ ತೆಗೆದುಕೊಂಡಿರುವ ಬೈರತಿ ಬಸವರಾಜ್ ಜನ್ಮದಿನದ ವಿಡಿಯೋವೂ ಇದಕ್ಕೆ ಲಿಂಕ್ ಆಗಿದೆ..ಒಂದೇ ದಿನ ಸಿಹಿ-ಕಹಿ

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!