ಹಾಡು ನಿಲ್ಲಿಸಿದ ಸುಂದರಿ ಗಾಯಕಿ, ಒಳ್ಳೆಯತನಕ್ಕೆ ಸಿಕ್ಕ ಬೆಲೆ ನೋಡಿ!

ಹಾಡು ನಿಲ್ಲಿಸಿದ ಸುಂದರಿ ಗಾಯಕಿ, ಒಳ್ಳೆಯತನಕ್ಕೆ ಸಿಕ್ಕ ಬೆಲೆ ನೋಡಿ!

Published : Feb 18, 2020, 02:45 PM ISTUpdated : Feb 18, 2020, 02:56 PM IST

ಕೌಟುಂಬಿಕ ಕಲಹಕ್ಕೆ ಬೇಸತ್ತು ಗಾಯಕಿ ಸುಶ್ಮೀತಾ ಆತ್ಮಹತ್ಯೆ/ ಸ್ಯಾಂಡಲ್ ವುಡ್ ನಿಂದ ಮರೆಯಾದ ಗಾಯಕಿ ಸುಶ್ಮೀತಾ/ ಮಿಸ್ ಯೂ ಮಮ್ಮಿ ಎಂದು ಸಂದೇಶ

ಬೆಂಗಳೂರು[ಫೆ. 17]  ಕೌಟುಂಬಿಕ ಕಲಹಕ್ಕೆ ಬೇಸತ್ತು ಗಾಯಕಿ ಸುಶ್ಮೀತಾ ನೇಣಿಗೆ ಶರಣಾಗಿದ್ದಾರೆ.  ' ನನ್ನ ಸಾವಿಗೆ ಗಂಡನ ಮನೆಯವರೇ ಕಾರಣ. ದೊಡ್ಡಮ್ಮನ ಮಾತು ಕೇಳಿ ನನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ಮದುವೆಯಾದಾಗಿನಿಂದ ಇದೇ ಗೋಳು. ಹಿಂಸೆಯಿಂದ ಬೇಸತ್ತು ನೇಣಿಗೆ ಶರಣಾಗುತ್ತಿದ್ದೇನೆ' ಎಂದು ಅಮ್ಮನಿಗೆ ವಾಟ್ಸಾಪ್ ಮೆಸೇಜ್ ಕಳುಹಿಸಿ ನೇಣಿಗೆ ಕೊರಳು ನೀಡಿದ್ದಾರೆ. 

ಹಾಗಾದರೆ ಹಾಡುತ್ತಿದ್ದ ಗಾಯಕಿ ತನ್ನ ಉಸಿರು ತಾನೇ ನಿಲ್ಲಿಸಿಕೊಳ್ಳಲು ಕಾರಣವೇನು? ಈ ಕುಟುಂಬದ ಗೋಳಿಗೆ ಯಾರ ಆಸೆ ಕಾರಣ?

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!