ಹಾಸನ; ಧಾರೆ ಸೀರೆ ಬಾರ್ಡರ್ ಸರಿ ಇಲ್ಲ, ಮದುವೆ ಕ್ಯಾನ್ಸಲ್!

ಹಾಸನ; ಧಾರೆ ಸೀರೆ ಬಾರ್ಡರ್ ಸರಿ ಇಲ್ಲ, ಮದುವೆ ಕ್ಯಾನ್ಸಲ್!

Published : Feb 07, 2020, 05:47 PM ISTUpdated : Feb 07, 2020, 06:15 PM IST

ಸೀರೆಗಾಗಿ ನಿಂತೇ ಹೋಯ್ತು ಮದುವೆ/ ಸೀರೆ ಬಾರ್ಡರ್ ಸರಿ ಇಲ್ಲ ಎಂಬುದೇ ಕಾರಣ/ ಮದುವೆ ದಿನವೇ ವರ ಎಸ್ಕೇಪ್/ ಹಾಸನದ ಘಟನೆ ಮಾತ್ರ ನಿಜಕ್ಕೂ ವಿಚಿತ್ರ

ಹಾಸನ(ಫೆ. 07)  ಮದುವೆಯ ಹಿಂದೆ ಅದೆಷ್ಟೋ ಜನರ  ಕನಸಿರುತ್ತೆ. ಶ್ರಮ ಇರುತ್ತದೆ.. ಅದೆ ಕೊನೆ ಕ್ಷಣದಲ್ಲಿ ಮದುವೆ ನಿಂತುಹೋದರೆ ಇದು ಅಂಥದ್ದೇ ಒಂದು ಕತೆ. ಧಾರೆ ಸೀರೆ ಬಾರ್ಡರ್ ಸರಿ ಇಲ್ಲ ಎಂಬ ಕಾರಣಕ್ಕೆ ಮದುವೆಯೇ ನಿಂತುಹೋಗಿದೆ. 

ಸೀರೆಯ ಬಾರ್ಡರ್ ಗಾಗಿ ನಡೆದ ಜಗಳ ಒಂದು ಮದುವೆಯನ್ನೇ ನಿಲ್ಲಿಸಿದೆ ಎಂಬುದನ್ನು ನಂಬಲೇಬೇಕು. ರಘುಕುಮಾರ್ ಮತ್ತು ಸಂಗೀತಾ ಮದುವೆ ಸೀರೆ ಬಾರ್ಡರ್ ವಿಚಾರಕ್ಕೆ ನಿಂತುಹೋಗಿದೆ. ಏನಿದು ಸ್ಟೋರಿ ಇಲ್ಲಿದೆ.. ನೋಡಿ ಡಿಟೆಲ್ಸ್...

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?