ಪ್ರಿಯತಮನೊಂದಿಗಿನ ಕಾಮನೆ ತೀರಿಸಿಕೊಳ್ಳಲು ಗಂಡನ ರುಂಡ, ಕೈಕಾಲು ಲಕ್ಷ್ಮಣ ತೀರ್ಥದಲ್ಲಿ!

ಪ್ರಿಯತಮನೊಂದಿಗಿನ ಕಾಮನೆ ತೀರಿಸಿಕೊಳ್ಳಲು ಗಂಡನ ರುಂಡ, ಕೈಕಾಲು ಲಕ್ಷ್ಮಣ ತೀರ್ಥದಲ್ಲಿ!

Published : Mar 18, 2020, 04:02 PM ISTUpdated : Mar 18, 2020, 04:07 PM IST

ದೇಹದ ವಾಂಛೆ ಎಂಥ ಕೆಲಸಕ್ಕೂ ಕೈ ಹಾಕಿ ಬಿಡುತ್ತದೆ/ ಎಂಟು ವರ್ಷದ ಹಿಂದಿನ ಕೊಲೆಯ ಕತೆ/ ಗಂಡನನ್ನೇ ಕೊಲೆ ಮಾಡಿದಳಾ ಹೆಂಡತಿ?/ ರುಂಡ ಮತ್ತು ಕೈಕಾಲು ಲಕ್ಷ್ಮಣ ತೀರ್ಥದಲ್ಲಿ

ಶ್ರೀರಂಗಪಟ್ಟಣ(ಮಾ. 18)  ಪ್ರತಿ ದಿನ ಅಪರಾಧ ಜಗತ್ತಿನಲ್ಲಿ ಹೊಸ ಹೊಸ ಕತೆಗಳು ಅನಾವರಣಗೊಳ್ಳುತ್ತಲೇ ಇರುತ್ತವೆ. ಇದು ಎಂಟು ವರ್ಷದ ಹಿಂದಿನ ಕೊಲೆಯ ಕತೆ. ಆ ಎಂಟು ವರ್ಷದ ಹಿಂದಿನ ಕೊಲೆಯ ಕತೆಯ ತೀರ್ಪು ಈಗ ಬಂದಿದೆ.

ದೇಹದ ವಾಂಛೆ ಮನುಷ್ಯನನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಲಕ್ಷ್ಮಣ ತೀರ್ಥದಲ್ಲಿ ರುಂಡ ಮತ್ತು ಕೈಕಾಲು, ದೇಹದ ಉಳಿದ ನಾಲೆಯಲ್ಲಿ. ಹೌದು ಈ ಕೊಲೆಗಾತಿಯ ಮಾಡಿದ ನೀಚ ಕೆಲಸ ನೀವೇ ನೋಡಿ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ