ಪ್ರಿಯತಮನೊಂದಿಗಿನ ಕಾಮನೆ ತೀರಿಸಿಕೊಳ್ಳಲು ಗಂಡನ ರುಂಡ, ಕೈಕಾಲು ಲಕ್ಷ್ಮಣ ತೀರ್ಥದಲ್ಲಿ!

ಪ್ರಿಯತಮನೊಂದಿಗಿನ ಕಾಮನೆ ತೀರಿಸಿಕೊಳ್ಳಲು ಗಂಡನ ರುಂಡ, ಕೈಕಾಲು ಲಕ್ಷ್ಮಣ ತೀರ್ಥದಲ್ಲಿ!

Published : Mar 18, 2020, 04:02 PM ISTUpdated : Mar 18, 2020, 04:07 PM IST

ದೇಹದ ವಾಂಛೆ ಎಂಥ ಕೆಲಸಕ್ಕೂ ಕೈ ಹಾಕಿ ಬಿಡುತ್ತದೆ/ ಎಂಟು ವರ್ಷದ ಹಿಂದಿನ ಕೊಲೆಯ ಕತೆ/ ಗಂಡನನ್ನೇ ಕೊಲೆ ಮಾಡಿದಳಾ ಹೆಂಡತಿ?/ ರುಂಡ ಮತ್ತು ಕೈಕಾಲು ಲಕ್ಷ್ಮಣ ತೀರ್ಥದಲ್ಲಿ

ಶ್ರೀರಂಗಪಟ್ಟಣ(ಮಾ. 18)  ಪ್ರತಿ ದಿನ ಅಪರಾಧ ಜಗತ್ತಿನಲ್ಲಿ ಹೊಸ ಹೊಸ ಕತೆಗಳು ಅನಾವರಣಗೊಳ್ಳುತ್ತಲೇ ಇರುತ್ತವೆ. ಇದು ಎಂಟು ವರ್ಷದ ಹಿಂದಿನ ಕೊಲೆಯ ಕತೆ. ಆ ಎಂಟು ವರ್ಷದ ಹಿಂದಿನ ಕೊಲೆಯ ಕತೆಯ ತೀರ್ಪು ಈಗ ಬಂದಿದೆ.

ದೇಹದ ವಾಂಛೆ ಮನುಷ್ಯನನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಲಕ್ಷ್ಮಣ ತೀರ್ಥದಲ್ಲಿ ರುಂಡ ಮತ್ತು ಕೈಕಾಲು, ದೇಹದ ಉಳಿದ ನಾಲೆಯಲ್ಲಿ. ಹೌದು ಈ ಕೊಲೆಗಾತಿಯ ಮಾಡಿದ ನೀಚ ಕೆಲಸ ನೀವೇ ನೋಡಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?