ಸುವರ್ಣ ನ್ಯೂಸ್ ಸಿಬ್ಬಂದಿ ಮೇಲೆ ಅಟ್ಯಾಕ್,  ಆಟಾಟೋಪಕ್ಕೆಲ್ಲ ಜಗ್ಗುವ ಮಾತೇ ಇಲ್ಲ!

ಸುವರ್ಣ ನ್ಯೂಸ್ ಸಿಬ್ಬಂದಿ ಮೇಲೆ ಅಟ್ಯಾಕ್, ಆಟಾಟೋಪಕ್ಕೆಲ್ಲ ಜಗ್ಗುವ ಮಾತೇ ಇಲ್ಲ!

Published : Aug 12, 2020, 06:28 PM ISTUpdated : Aug 12, 2020, 06:47 PM IST

ಬೆಂಗಳೂರಿನಲ್ಲಿ ಪುಂಡರ ಗಲಭೆ/ ಬೆಚ್ಚಿ ಬೀಳಿಸಿದ ಸಿಸಿಟಿವಿ ದೃಶ್ಯಾವಳಿ/  ಸುವರ್ಣ ನ್ಯೂಸ್ ಸಿಬ್ಬಂದಿ ಮೇಲೆ ಹಲ್ಲೆ/ ಕಾರಣವಿಲ್ಲದೆ ಎಗರಿದ ದುಷ್ಕರ್ಮಿಗಳು

ಬೆಂಗಳೂರು (ಆ. 12) ಡಿಜೆ ಹಳ್ಳಿ, ಕೆಜಿ ಹಳ್ಳಿ ಧಗ ಧಗ ಉರಿದಿದೆ.  ಈ ಸುದ್ದಿ ಗೊತ್ತಾದ ತಕ್ಷಣ ಅಲ್ಲಿಗೆ ಮೊದಲು ತೆರಳಿದ್ದು ಸುವರ್ಣ ನ್ಯೂಸ್.

ನವೀನ್ ಬಿಜೆಪಿ ಕಡೆಯವನು ಎಂದ ಡಿಕೆಶಿಗೆ ಸಿಟಿ ರವಿ ಕ್ಲಾಸ್

ಸುವರ್ಣ ನ್ಯೂಸ್ ಲೋಗೋ ಮತ್ತು ವಾಹನ ಕಂಡ ಪುಂಡರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಕ್ಯಾಮರಾ ಪುಡಿ ಪುಡಿ ಮಾಡಿದ್ದು ವಾಹನ ಜಖಂಗೊಳಿಸಿದ್ದಾರೆ.  ಹಾಗಾದರೆ ಮಂಗಳವಾರ ರಾತ್ರಿ ನಡೆದಿದ್ದು ಏನು?

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!