ಸ್ವೆಟರ್ ಹಗರಣ: ನೀವು ಆನೆ ಆಗಿದ್ದರೆ ಪಲಾಯನ ಮಾಡ್ಬೇಡಿ, ಜಗ್ಗೇಶ್‌ಗೆ ಚರ್ಚೆಗೆ ಆಹ್ವಾನ

ಸ್ವೆಟರ್ ಹಗರಣ: ನೀವು ಆನೆ ಆಗಿದ್ದರೆ ಪಲಾಯನ ಮಾಡ್ಬೇಡಿ, ಜಗ್ಗೇಶ್‌ಗೆ ಚರ್ಚೆಗೆ ಆಹ್ವಾನ

Published : Aug 25, 2021, 04:17 PM IST

ಸ್ವೆಟರ್ ಹಗರಣಅ ಆರೋಪವನ್ನು ಜಗ್ಗೇಶ್ ತಳ್ಳಿಹಾಕಿದ್ದಾರೆ. ಇದರಿಂದ ಆಕ್ರೋಶಗೊಂಡ ಡಿಎಸ್‌ಎಸ್‌ ಮುಖಂಡ ಸಿ.ಎಸ್ ರಘು ಕೆಂಡಾಮಂಡಲರಾಗಿದ್ದು, ನೀವು ಆನೆ ಆಗಿದ್ದರೆ ಪಲಾಯನ ಮಾಡಬೇಡಿ ಎಂದು ಜಗ್ಗೇಶ್‌ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ.

ಬೆಂಗಳೂರು, (ಆ.25): ಚಂದನವನದ ಮೋಸ್ಟ್​ ಫೇಮಸ್​ ಹಾಸ್ಯ ನಟ, ಹೀರೋ ಕೋಮಲ್​ ವಿರುದ್ಧ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಸಂಘಟನೆಗಳ ವತಿಯಿಂದ ಗಂಭೀರ ಆರೋಪ ಕೇಳಿ ಬರುತ್ತಿದ್ದು, ವಿದ್ಯಾರ್ಥಿಗಳಿಗೆ ನೀಡಬೇಕಿದ್ದ ಸ್ವೆಟರ್​ ಯೋಜನೆಯ ಹಣವನ್ನ ತಮ್ಮ ಲಾಭಕ್ಕೆ ಕೋಮಲ್​ ಬಳಸಿಕೊಂಡಿದ್ದಾರೆ ಎಂಬ ಆರೋಪ ಬೆಳಕಿಗೆ ಬಂದಿದೆ.

ಕೋಮಲ್ ಸ್ವೆಟರ್ ಹಗರಣ: ದಲಿತ ಸಂಘರ್ಷ ಸಮಿತಿಯನ್ನು ನಾಯಿಗೆ ಹೋಲಿಸಿದ ಜಗ್ಗೇಶ್?

ಆದ್ರೆ, ಈ ಆರೋಪವನ್ನು ಜಗ್ಗೇಶ್ ತಳ್ಳಿಹಾಕಿದ್ದಾರೆ. ಇದರಿಂದ ಆಕ್ರೋಶಗೊಂಡ ಡಿಎಸ್‌ಎಸ್‌ ಮುಖಂಡ ಸಿ.ಎಸ್ ರಘು ಕೆಂಡಾಮಂಡಲರಾಗಿದ್ದು, ನೀವು ಆನೆ ಆಗಿದ್ದರೆ ಪಲಾಯನ ಮಾಡಬೇಡಿ ಎಂದು ಜಗ್ಗೇಶ್‌ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!