ಚಂದ್ರು ಮರ್ಡರ್ ಕೇಸ್: ಬಾಲ್ಯ ಸ್ನೇಹಿತನ ನೋವಿನ ಮಾತು

ಚಂದ್ರು ಮರ್ಡರ್ ಕೇಸ್: ಬಾಲ್ಯ ಸ್ನೇಹಿತನ ನೋವಿನ ಮಾತು

Published : Apr 09, 2022, 06:57 PM IST

ಜೆಜೆ ನಗರದಲ್ಲಿ ಇತ್ತೀಚೆಗೆ ನಡೆದ ದಲಿತ ಯುವಕ ಚಂದ್ರು ಹತ್ಯೆ ಪ್ರಕರಣದ ಕುರಿತು ಸ್ನೇಹಿತ ಸೈಮನ್‌ ಸ್ಫೋಟಕ ಹೇಳಿಕೆ ನೀಡುವ ಮೂಲಕ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಲಭಿಸಿದೆ.

ಬೆಂಗಳೂರು, (ಏ.09): ಜೆಜೆ ನಗರದಲ್ಲಿ ಇತ್ತೀಚೆಗೆ ನಡೆದ ದಲಿತ ಯುವಕ ಚಂದ್ರು ಹತ್ಯೆ ಪ್ರಕರಣದ ಕುರಿತು ಸ್ನೇಹಿತ ಸೈಮನ್‌ ಸ್ಫೋಟಕ ಹೇಳಿಕೆ ನೀಡುವ ಮೂಲಕ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಲಭಿಸಿದೆ.

ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ತೊಡೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಉರ್ದು ಬರಲ್ಲ ಅಂತ ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ, ನಂತರ ಬೈಕ್‌ ಟಚ್‌ ಆಗಿದ್ದರಿಂದ ಕೊಲೆ ಆಗಿತ್ತು ಎಂದು ಹೇಳಿಕೆ ಬದಲಿಸಿದ್ದರು. ಅಲ್ಲದೇ ಇದೇ ರೀತಿಯ ಹೇಳಿಕೆಯನ್ನು ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ನೀಡಿದ್ದರು. ಇದೀಗ ಚಂದ್ರು ಸ್ನೇಹಿತ ಸೈಮನ್ ಮಹತ್ವದ ಹೇಳಿಕೆ ನೀಡಿದ್ದಾನೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more