ಪಾಕ್ ಶನಿ ಸಂತಾನ ಭಾರತಕ್ಕೂ ಬರುತ್ತಾ? ಮಕ್ಕಳ ಮೇಲೆ ಕ್ರೌರ್ಯ!

ಪಾಕ್ ಶನಿ ಸಂತಾನ ಭಾರತಕ್ಕೂ ಬರುತ್ತಾ? ಮಕ್ಕಳ ಮೇಲೆ ಕ್ರೌರ್ಯ!

Published : Aug 27, 2021, 04:33 PM ISTUpdated : Aug 27, 2021, 04:45 PM IST

* ಅಫ್ಘನ್ ನಲ್ಲಿ ಮುಗಿಯದ ತಾಲೀಬಾನ್ ತಾಂಡವ
* ಎಲ್ಲದಕ್ಕೂ  ಕಾರಣ ಪಾಪಿ ಪಾಕಿಸ್ತಾನ
* ಭಾರತದಲ್ಲಿ ಪಾಪಿಗಳು  ಕೃತ್ಯ ಎಸಗಲಿದ್ದಾರೆಯೇ?
*  ಪಾಕ್ ಶನಿ ಸಂತಾನದ ಆಟ ಇನ್ನು ಮುಂದೆ ಭಾರತದಲ್ಲಿ?

ಬೆಂಗಳೂರು(ಆ. 27)  ತಾಲೀಬಾನ್ ನ ಉಗ್ರರ ಘೋರ ಕೃತ್ಯಗಳಿಗೆ ಕೊನೆ ಇಲ್ಲ.  ಒಂದಾದ ಮೇಲೆ ವಿಕೃತಿ ಮೆರೆಯುತ್ತಿರುವ ತಾಲೀಬಾನಿಗಳ ವರ್ತನೆಯೇ ಭಯಾನಕ..  ಮಹಿಳೆಯರ ಪರಿಸ್ಥಿತಿಯಂತೂ  ಕೇಳುವುದೇ ಬೇಡ.  ಅಪ್ಘನ್ ನಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ.

ಕಾಬೂಲ್ ಏರ್ ಪೋರ್ಟ್ ನಲ್ಲಿ ರಕ್ತದೋಕುಳಿ

ಅಫ್ಘನ್ ನ ಈ ಪರಿಸ್ಥಿತಿಯಿಂದ ನಮ್ಮ ದೇಶದ ಮೇಲೆ ಏನು ಪರಿಣಾಮ? ಉಗ್ರರ ಅಟ್ಟಹಾಸಕ್ಕೆ ಕೊನೆ ಯಾವಾಗ?  ಪಾಕ್ ಶನಿ ಸಂತಾನದ ಆಟ ಇನ್ನು ಮುಂದೆ ಭಾರತದಲ್ಲಿ.. ನಮ್ಮ ದೇಶದ ಭದ್ರತೆಯನ್ನು ಹೇಗೆ ಕಾಪಾಡಿಕೊಳ್ಳಬೇಕು? 

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!