FIR: ತಮಿಳುನಾಡಿನಲ್ಲಿ ಮಿಸ್ಸಿಂಗ್, ಬೆಂಗಳೂರಿನಲ್ಲಿ ಡೆಡ್​​ ಬಾಡಿ! ಅವಳನ್ನ ಪ್ರೀತಿಸಿದಕ್ಕೇ ಅವನನ್ನ ಕೊಂದುಬಿಟ್ಟರಾ?

FIR: ತಮಿಳುನಾಡಿನಲ್ಲಿ ಮಿಸ್ಸಿಂಗ್, ಬೆಂಗಳೂರಿನಲ್ಲಿ ಡೆಡ್​​ ಬಾಡಿ! ಅವಳನ್ನ ಪ್ರೀತಿಸಿದಕ್ಕೇ ಅವನನ್ನ ಕೊಂದುಬಿಟ್ಟರಾ?

Published : Mar 18, 2025, 08:00 PM ISTUpdated : Mar 18, 2025, 08:47 PM IST

ತಮಿಳುನಾಡಿನಿಂದ ಬಂದ ಕೂಲಿ ಕಾರ್ಮಿಕನ ಮೃತದೇಹ ಬೆಂಗಳೂರಿನ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಪೊಲೀಸರಿಗೆ ಆತನ ಜೇಬಿನಲ್ಲಿದ್ದ ಬಸ್ ಟಿಕೆಟ್ ಕೊಲೆ ರಹಸ್ಯವನ್ನು ಬೇಧಿಸಲು ಸಹಾಯ ಮಾಡಿತು.

ಬೆಂಗಳೂರು (ಮಾ.18): ಆತ ಕೂಲಿ ಕಾರ್ಮಿಕ.ತಮಿಳುನಾಡಿನಿಂದ ಬಂದು ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಂಡಿದ್ದ. ಗ್ರಾನೈಟ್​​ ಕಾರ್ಖಾನೆಯಲ್ಲಿ ಪಾಲಿಷ್​​ ಹಾಕೋ ಕೆಲಸ ಮಾಡಿ ಅಷ್ಟೋ ಇಷ್ಟೋ ಸಂಪಾದಿಸುತ್ತಿದ್ದ.

ಆದರೆ,  ಆವತ್ತೊಂದು ದಿನ ಅವನ ಮೃತದೇಹ ರೈಲ್ವೇ ಹಳಿ ಮೇಲೆ ಬಿದ್ದಿತ್ತು. ಅವನ ದೇಹ ಎರಡು ತುಂಡಾಗಿತ್ತು. ಇನ್ನೂ ಇದೇ ಕೇಸ್‌ನ ತನಿಖೆ ನಡೆಸಿದ ಪೊಲೀಸರಿಗೆ ಆತನ ಮೈಮೇಲಿದ್ದ ಮಚ್ಚಿನೇಟುಗಳು ಕೊಲೆ ಅನ್ನಿಸುವಂತೆ ಮಾಡಿತ್ತು.

'ನಿನ್ನ ತಲೆಯಲ್ಲಿ ಕೂದಲು ಇಲ್ಲ' ಅಂತಾ ಪತಿಗೆ ಟಾರ್ಚರ್, ರೀಲ್ಸ್ ರಾಣಿ ಪತ್ನಿಯ ಶೋಕಿಗೆ ಗಂಡ ಬಲಿ!

ತಡಮಾಡದೇ ಪೊಲೀಸರು ತನಿಖೆಗೆ ಇಳಿದರು. ಆದರೆ,  ಅವರ ಇನ್ವೆಸ್ಟಿಗೇಷನ್‌ಗೆ ಮೊದಲ ಲೀಡ್​ ಕೊಟ್ಟಿದ್ದೇ ಆ ಕಾರ್ಮಿಕನ ಜೇಬಿನಲ್ಲಿದ್ದ ಬಸ್​​ ಟಿಕೆಟ್​​.  ತಾನಾಯ್ತು ಅವನ ಪಾಡಾಯ್ತು ಅಂತಿದ್ದ ಆ ಅಮಾಯಕ ಹುಡುಗನನ್ನ ಕೊಂದಿದ್ಯಾರು..?
 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more