FIR: ತಮಿಳುನಾಡಿನಲ್ಲಿ ಮಿಸ್ಸಿಂಗ್, ಬೆಂಗಳೂರಿನಲ್ಲಿ ಡೆಡ್​​ ಬಾಡಿ! ಅವಳನ್ನ ಪ್ರೀತಿಸಿದಕ್ಕೇ ಅವನನ್ನ ಕೊಂದುಬಿಟ್ಟರಾ?

FIR: ತಮಿಳುನಾಡಿನಲ್ಲಿ ಮಿಸ್ಸಿಂಗ್, ಬೆಂಗಳೂರಿನಲ್ಲಿ ಡೆಡ್​​ ಬಾಡಿ! ಅವಳನ್ನ ಪ್ರೀತಿಸಿದಕ್ಕೇ ಅವನನ್ನ ಕೊಂದುಬಿಟ್ಟರಾ?

Published : Mar 18, 2025, 08:00 PM ISTUpdated : Mar 18, 2025, 08:47 PM IST

ತಮಿಳುನಾಡಿನಿಂದ ಬಂದ ಕೂಲಿ ಕಾರ್ಮಿಕನ ಮೃತದೇಹ ಬೆಂಗಳೂರಿನ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ. ಪೊಲೀಸರಿಗೆ ಆತನ ಜೇಬಿನಲ್ಲಿದ್ದ ಬಸ್ ಟಿಕೆಟ್ ಕೊಲೆ ರಹಸ್ಯವನ್ನು ಬೇಧಿಸಲು ಸಹಾಯ ಮಾಡಿತು.

ಬೆಂಗಳೂರು (ಮಾ.18): ಆತ ಕೂಲಿ ಕಾರ್ಮಿಕ.ತಮಿಳುನಾಡಿನಿಂದ ಬಂದು ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಂಡಿದ್ದ. ಗ್ರಾನೈಟ್​​ ಕಾರ್ಖಾನೆಯಲ್ಲಿ ಪಾಲಿಷ್​​ ಹಾಕೋ ಕೆಲಸ ಮಾಡಿ ಅಷ್ಟೋ ಇಷ್ಟೋ ಸಂಪಾದಿಸುತ್ತಿದ್ದ.

ಆದರೆ,  ಆವತ್ತೊಂದು ದಿನ ಅವನ ಮೃತದೇಹ ರೈಲ್ವೇ ಹಳಿ ಮೇಲೆ ಬಿದ್ದಿತ್ತು. ಅವನ ದೇಹ ಎರಡು ತುಂಡಾಗಿತ್ತು. ಇನ್ನೂ ಇದೇ ಕೇಸ್‌ನ ತನಿಖೆ ನಡೆಸಿದ ಪೊಲೀಸರಿಗೆ ಆತನ ಮೈಮೇಲಿದ್ದ ಮಚ್ಚಿನೇಟುಗಳು ಕೊಲೆ ಅನ್ನಿಸುವಂತೆ ಮಾಡಿತ್ತು.

'ನಿನ್ನ ತಲೆಯಲ್ಲಿ ಕೂದಲು ಇಲ್ಲ' ಅಂತಾ ಪತಿಗೆ ಟಾರ್ಚರ್, ರೀಲ್ಸ್ ರಾಣಿ ಪತ್ನಿಯ ಶೋಕಿಗೆ ಗಂಡ ಬಲಿ!

ತಡಮಾಡದೇ ಪೊಲೀಸರು ತನಿಖೆಗೆ ಇಳಿದರು. ಆದರೆ,  ಅವರ ಇನ್ವೆಸ್ಟಿಗೇಷನ್‌ಗೆ ಮೊದಲ ಲೀಡ್​ ಕೊಟ್ಟಿದ್ದೇ ಆ ಕಾರ್ಮಿಕನ ಜೇಬಿನಲ್ಲಿದ್ದ ಬಸ್​​ ಟಿಕೆಟ್​​.  ತಾನಾಯ್ತು ಅವನ ಪಾಡಾಯ್ತು ಅಂತಿದ್ದ ಆ ಅಮಾಯಕ ಹುಡುಗನನ್ನ ಕೊಂದಿದ್ಯಾರು..?
 

 

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more