ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ!

Published : Jan 12, 2020, 01:34 PM ISTUpdated : Jan 12, 2020, 05:10 PM IST

ಕರ್ನಾಟಕದಲ್ಲಿ ಭಯೋತ್ಪಾದಕ ಜಾಲ ಹಬ್ಬಿಕೊಳ್ಳುತ್ತಿದ್ದು, ಬಂಧಿತ ಶಂಕಿತ ಉಗ್ರನೊಬ್ಬ ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದಾನೆ. ದಕ್ಷಿಣ ಭಾರತದಲ್ಲಿ ಉಗ್ರ ಜಾಲ  ವಿಸ್ತರಣೆಗೆ ಯತ್ನಿಸುತ್ತಿರುವ ಬಗ್ಗೆಯೂ ಮಾಹಿತಿಬ ನೀಡಿದ್ದಾನೆ. ಈ ವಿಚಾರ ಕೇಳಿ ಜಿಹಾದಿಗಳನ್ನ ಬಂಧಿಸಿದ ತಮಿಳುನಾಡು ಪೊಲೀಸರಿಗೇ ಶಾಕ್ ಆಗಿದೆ. 

ಬೆಂಗಳೂರು[ಜ.12]: ಕರ್ನಾಟಕದಲ್ಲಿ ಭಯೋತ್ಪಾದಕ ಜಾಲ ಹಬ್ಬಿಕೊಳ್ಳುತ್ತಿದ್ದು, ಬಂಧಿತ ಶಂಕಿತ ಉಗ್ರನೊಬ್ಬ ಸ್ಫೋಟಕ ಸತ್ಯ ಬಾಯ್ಬಿಟ್ಟಿದ್ದಾನೆ. ದಕ್ಷಿಣ ಭಾರತದಲ್ಲಿ ಉಗ್ರ ಜಾಲ  ವಿಸ್ತರಣೆಗೆ ಯತ್ನಿಸುತ್ತಿರುವ ಬಗ್ಗೆಯೂ ಮಾಹಿತಿಬ ನೀಡಿದ್ದಾನೆ. ಈ ವಿಚಾರ ಕೇಳಿ ಜಿಹಾದಿಗಳನ್ನ ಬಂಧಿಸಿದ ತಮಿಳುನಾಡು ಪೊಲೀಸರಿಗೇ ಶಾಕ್ ಆಗಿದೆ. 

ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್‌ ಪರಾರಿ: ಮಂಗಳೂರಲ್ಲಿ ಹೈಅಲರ್ಟ್‌

ಕೇರಳದ ಕಣ್ಣೂರಿನ ಕಾಡಿನಲ್ಲಿ ಜಿಹಾದಿಗಳಿಗೆ ಟ್ರೈನಿಂಗ್ ನೀಡಿದ್ದು, RSS ನಾಯಕರ ಹತ್ಯೆಗೆ ತರಬೇತಿಯನ್ನೂ ನೀಡಲಾಗಿತ್ತು. ತಂಡವು ಗೊಂಬೆಗಳನ್ನು ಸಾಲಾಗಿ ನಿಲ್ಲಿಸಿ ಫೈರಿಂಗ್ ಟ್ರೈನಿಂಗ್ ನೀಡಿತ್ತು. ಬೆಂಗಳೂರಿನ ಮೂವರು ಯುವಕರು ಕೂಡಾ ಇಲ್ಲಿ ತರಬೇತಿ ಪಡೆದಿದ್ದು, ಕೇಂದ್ರ ತನಿಖಾ ತಂಡಕ್ಕೆ ಸುಳಿವು ಸಿಕ್ಕಿತ್ತು. ಹೀಗಾಗಿ ಈ ಮೂವರು ಯುವಕರ ಮೇಲೆ  ಕೇಂದ್ರದ ತಂಡಗಳು ನತೀವ್ರ ನಿಗಾ ಇಟ್ಟಿದ್ದವು. 

ಜನವರಿ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ವಿಕ್ ಮಾಡಿ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!