Raichur Murder: ಗೆಳೆಯನ ಲವರ್‌ಗಾಗಿ ಸ್ವಂತ ತಾತನನ್ನೇ ಹತ್ಯೆಗೈದ ಮೊಮ್ಮಗ..!

Raichur Murder: ಗೆಳೆಯನ ಲವರ್‌ಗಾಗಿ ಸ್ವಂತ ತಾತನನ್ನೇ ಹತ್ಯೆಗೈದ ಮೊಮ್ಮಗ..!

Suvarna News   | Asianet News
Published : Dec 01, 2021, 02:25 PM ISTUpdated : Dec 01, 2021, 03:03 PM IST

*  ನ.21 ರಂದು ನಡೆದಿದ್ದ ಬರ್ಬರ ಕೊಲೆ
*  ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದಿದ್ದ ರಾಯಚೂರು
*  ಕೊಲೆಯಾದ ಕೇವಲ 40 ಗಂಟೆಗಳಲ್ಲೇ ಆರೋಪಿಗಳನ್ನ ಬಂಧಿಸಿದ ಪೊಲೀಸರು  
 

ರಾಯಚೂರು(ಡಿ.01): ಹಣ ಅಂದ್ರೆ ಹೆಣ ಕೂಡ ಬಾಯಿಬಡುತ್ತೆ ಅನ್ನೋದು ಸುಳ್ಳಳ್ಳ. ಸಂಬಂಧ, ಸ್ನೇಹ ಯಾವುದು ಕಾಸಿನ ಮುಂದೆ ಲೆಕ್ಕಕ್ಕೆ ಬರೋದಿಲ್ಲ. ಅದರಲ್ಲೂ ಟೀನ್‌ಏಜ್‌ ಹುಡುಗರಿಗೆ ದುಡ್ಡಿನ ರುಚಿ ಚಿಕ್ಕರೆ ದೇವರೇ ಗತಿ. ಅದೇ ಸ್ನೇಹಿತ ಗರ್ಲ್‌ಫ್ರೆಂಡ್‌ಗೆ ಮೊಬೈಲ್‌ ಕೊಡಿಸೋಕೆ ಆ ಪಾಪಿ ಮಾಡಿದ ಘನಂದಾರಿ ಕೆಲಸವನ್ನ ತೋರಿಸ್ತೀವಿ ಇವತ್ತಿನ ಎಫ್‌ಐಆರ್‌ನಲ್ಲಿ. 

Madhagaja Release Date: ಡಿ.3 ರಂದು ಶ್ರೀಮುರಳಿ ನಟನೆಯ 'ಮದಗಜ' ಬಿಡುಗಡೆ

ನ.21 ರಂದು ಮಧ್ಯಾಹ್ನ ಇಡೀ ರಾಯಚೂರು ನಗರ ನುಡುಗಿ ಹೋಗಿತ್ತು. ನಗರದ ಎಟಿಎಂ ಸರ್ಕಲ್‌ ಬಳಿ ನಿಜಲಿಂಗಪ್ಪ ಕಾಲೋನಿಯ ಮನೆಯಯೊಂದರಲ್ಲಿ ವೃದ್ಧ ವ್ಯಕ್ತಿಯೊಬ್ಬರ ಬರ್ಬರ ಹತ್ಯೆಯಾಗಿತ್ತು. ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧನ ಕತ್ತನ್ನು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದರು. ಪಂಪಾಪತಿ(77) ಎಂಬುವರನ್ನೇ  ದುಷ್ಕರ್ಮಿಗಳು ಕೊಲೆಗೈದಿದ್ದರು. ಕೊಲೆಯಾದ ಕೇವಲ 40 ಗಂಟೆಗಳಲ್ಲೇ ಆರೋಪಿಗಳನ್ನ ರಾಯಚೂರು ನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪಂಪಾಪತಿ ಅವರನ್ನ ದುಷ್ಕರ್ಮಿಗಳು ಕೊಲೆ ಮಾಡಿದ್ದೇಕೆ? ಎಂಬುದರ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 
 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more