Raichur Murder: ಗೆಳೆಯನ ಲವರ್‌ಗಾಗಿ ಸ್ವಂತ ತಾತನನ್ನೇ ಹತ್ಯೆಗೈದ ಮೊಮ್ಮಗ..!

Raichur Murder: ಗೆಳೆಯನ ಲವರ್‌ಗಾಗಿ ಸ್ವಂತ ತಾತನನ್ನೇ ಹತ್ಯೆಗೈದ ಮೊಮ್ಮಗ..!

Suvarna News   | Asianet News
Published : Dec 01, 2021, 02:25 PM ISTUpdated : Dec 01, 2021, 03:03 PM IST

*  ನ.21 ರಂದು ನಡೆದಿದ್ದ ಬರ್ಬರ ಕೊಲೆ
*  ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದಿದ್ದ ರಾಯಚೂರು
*  ಕೊಲೆಯಾದ ಕೇವಲ 40 ಗಂಟೆಗಳಲ್ಲೇ ಆರೋಪಿಗಳನ್ನ ಬಂಧಿಸಿದ ಪೊಲೀಸರು  
 

ರಾಯಚೂರು(ಡಿ.01): ಹಣ ಅಂದ್ರೆ ಹೆಣ ಕೂಡ ಬಾಯಿಬಡುತ್ತೆ ಅನ್ನೋದು ಸುಳ್ಳಳ್ಳ. ಸಂಬಂಧ, ಸ್ನೇಹ ಯಾವುದು ಕಾಸಿನ ಮುಂದೆ ಲೆಕ್ಕಕ್ಕೆ ಬರೋದಿಲ್ಲ. ಅದರಲ್ಲೂ ಟೀನ್‌ಏಜ್‌ ಹುಡುಗರಿಗೆ ದುಡ್ಡಿನ ರುಚಿ ಚಿಕ್ಕರೆ ದೇವರೇ ಗತಿ. ಅದೇ ಸ್ನೇಹಿತ ಗರ್ಲ್‌ಫ್ರೆಂಡ್‌ಗೆ ಮೊಬೈಲ್‌ ಕೊಡಿಸೋಕೆ ಆ ಪಾಪಿ ಮಾಡಿದ ಘನಂದಾರಿ ಕೆಲಸವನ್ನ ತೋರಿಸ್ತೀವಿ ಇವತ್ತಿನ ಎಫ್‌ಐಆರ್‌ನಲ್ಲಿ. 

Madhagaja Release Date: ಡಿ.3 ರಂದು ಶ್ರೀಮುರಳಿ ನಟನೆಯ 'ಮದಗಜ' ಬಿಡುಗಡೆ

ನ.21 ರಂದು ಮಧ್ಯಾಹ್ನ ಇಡೀ ರಾಯಚೂರು ನಗರ ನುಡುಗಿ ಹೋಗಿತ್ತು. ನಗರದ ಎಟಿಎಂ ಸರ್ಕಲ್‌ ಬಳಿ ನಿಜಲಿಂಗಪ್ಪ ಕಾಲೋನಿಯ ಮನೆಯಯೊಂದರಲ್ಲಿ ವೃದ್ಧ ವ್ಯಕ್ತಿಯೊಬ್ಬರ ಬರ್ಬರ ಹತ್ಯೆಯಾಗಿತ್ತು. ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧನ ಕತ್ತನ್ನು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದರು. ಪಂಪಾಪತಿ(77) ಎಂಬುವರನ್ನೇ  ದುಷ್ಕರ್ಮಿಗಳು ಕೊಲೆಗೈದಿದ್ದರು. ಕೊಲೆಯಾದ ಕೇವಲ 40 ಗಂಟೆಗಳಲ್ಲೇ ಆರೋಪಿಗಳನ್ನ ರಾಯಚೂರು ನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪಂಪಾಪತಿ ಅವರನ್ನ ದುಷ್ಕರ್ಮಿಗಳು ಕೊಲೆ ಮಾಡಿದ್ದೇಕೆ? ಎಂಬುದರ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more