Raichur Murder: ಗೆಳೆಯನ ಲವರ್‌ಗಾಗಿ ಸ್ವಂತ ತಾತನನ್ನೇ ಹತ್ಯೆಗೈದ ಮೊಮ್ಮಗ..!

Raichur Murder: ಗೆಳೆಯನ ಲವರ್‌ಗಾಗಿ ಸ್ವಂತ ತಾತನನ್ನೇ ಹತ್ಯೆಗೈದ ಮೊಮ್ಮಗ..!

Suvarna News   | Asianet News
Published : Dec 01, 2021, 02:25 PM ISTUpdated : Dec 01, 2021, 03:03 PM IST

*  ನ.21 ರಂದು ನಡೆದಿದ್ದ ಬರ್ಬರ ಕೊಲೆ
*  ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬೆಚ್ಚಿಬಿದ್ದಿದ್ದ ರಾಯಚೂರು
*  ಕೊಲೆಯಾದ ಕೇವಲ 40 ಗಂಟೆಗಳಲ್ಲೇ ಆರೋಪಿಗಳನ್ನ ಬಂಧಿಸಿದ ಪೊಲೀಸರು  
 

ರಾಯಚೂರು(ಡಿ.01): ಹಣ ಅಂದ್ರೆ ಹೆಣ ಕೂಡ ಬಾಯಿಬಡುತ್ತೆ ಅನ್ನೋದು ಸುಳ್ಳಳ್ಳ. ಸಂಬಂಧ, ಸ್ನೇಹ ಯಾವುದು ಕಾಸಿನ ಮುಂದೆ ಲೆಕ್ಕಕ್ಕೆ ಬರೋದಿಲ್ಲ. ಅದರಲ್ಲೂ ಟೀನ್‌ಏಜ್‌ ಹುಡುಗರಿಗೆ ದುಡ್ಡಿನ ರುಚಿ ಚಿಕ್ಕರೆ ದೇವರೇ ಗತಿ. ಅದೇ ಸ್ನೇಹಿತ ಗರ್ಲ್‌ಫ್ರೆಂಡ್‌ಗೆ ಮೊಬೈಲ್‌ ಕೊಡಿಸೋಕೆ ಆ ಪಾಪಿ ಮಾಡಿದ ಘನಂದಾರಿ ಕೆಲಸವನ್ನ ತೋರಿಸ್ತೀವಿ ಇವತ್ತಿನ ಎಫ್‌ಐಆರ್‌ನಲ್ಲಿ. 

Madhagaja Release Date: ಡಿ.3 ರಂದು ಶ್ರೀಮುರಳಿ ನಟನೆಯ 'ಮದಗಜ' ಬಿಡುಗಡೆ

ನ.21 ರಂದು ಮಧ್ಯಾಹ್ನ ಇಡೀ ರಾಯಚೂರು ನಗರ ನುಡುಗಿ ಹೋಗಿತ್ತು. ನಗರದ ಎಟಿಎಂ ಸರ್ಕಲ್‌ ಬಳಿ ನಿಜಲಿಂಗಪ್ಪ ಕಾಲೋನಿಯ ಮನೆಯಯೊಂದರಲ್ಲಿ ವೃದ್ಧ ವ್ಯಕ್ತಿಯೊಬ್ಬರ ಬರ್ಬರ ಹತ್ಯೆಯಾಗಿತ್ತು. ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧನ ಕತ್ತನ್ನು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದರು. ಪಂಪಾಪತಿ(77) ಎಂಬುವರನ್ನೇ  ದುಷ್ಕರ್ಮಿಗಳು ಕೊಲೆಗೈದಿದ್ದರು. ಕೊಲೆಯಾದ ಕೇವಲ 40 ಗಂಟೆಗಳಲ್ಲೇ ಆರೋಪಿಗಳನ್ನ ರಾಯಚೂರು ನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪಂಪಾಪತಿ ಅವರನ್ನ ದುಷ್ಕರ್ಮಿಗಳು ಕೊಲೆ ಮಾಡಿದ್ದೇಕೆ? ಎಂಬುದರ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more