Accident in Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ.. ಬಸ್‌ ಮೇಲೆ ಬಿದ್ದ ಲಾರಿ : 11 ಜನ ದುರ್ಮರಣ

Accident in Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ.. ಬಸ್‌ ಮೇಲೆ ಬಿದ್ದ ಲಾರಿ : 11 ಜನ ದುರ್ಮರಣ

Published : May 26, 2024, 01:57 PM IST

ಉತ್ತರ ಪ್ರದೇಶ ಬಸ್‌ ಮೇಲೆ ಉರುಳಿದ ಲಾರಿ
ಉತ್ತರಪ್ರದೇಶದ ಶಹಜಹಾನ್ಪುರ ಬಳಿ ಅಪಘಾತ
ಬಸ್‌ನಲ್ಲಿದ್ದ 11 ಜನ ಸಾವು..ಹಲವರಿಗೆ ಗಾಯ
 

ಉತ್ತರ ಪ್ರದೇಶದಲ್ಲೂ ಭೀಕರ ದುರಂತ(Accident) ಸಂಭವಿಸಿದ್ದು, ಬಸ್‌(BUS) ಮೇಲೆ ಲಾರಿ(Lorry) ಉರುಳಿದ ಪರಿಣಾಮ 11 ಜನ ದುರ್ಮರಣಕ್ಕೀಡಾಗಿದ್ದಾರೆ(Died). ಉತ್ತರ ಪ್ರದೇಶದ(Uttar Pradesh) ಶಹಜಾನ್ಪುರದಲ್ಲಿ ಈ ಘಟನೆ ನಡೆದಿದೆ. ಕಲ್ಲು ತುಂಬಿದ್ದ ಲಾರಿ ಬಸ್‌ ಮೇಲೆ ಬಿದ್ದಿದೆ. ಉತ್ತರಾಖಂಡಕ್ಕೆ ಬಸ್‌ ಹೋಗುತ್ತಿದ್ದು, ಅದರ ಮೇಲೆ ಲಾರಿ ಬಿದ್ದಿದೆ. ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಲಾರಿ ಬಿದ್ದಿದೆ. ಇನ್ನೂ ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ತಗುಲಿ 7 ಶಿಶುಗಳು ಸಾವಿಗೀಡಾಗಿವೆ. ಗುಜರಾತ್‌ನಲ್ಲಿ ಮಕ್ಕಳ ಗೇಮಿಂಗ್‌ ಸೆಂಟರ್‌ಗೆ ಬೆಂಕಿ ಬಿದ್ದು 32 ಜನ ಸಾವಿಗೀಡಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್ಚಾಗ್ತಿದೆಯಾ ಮಕ್ಕಳ ಕ್ರೈಂ? ಬಾಲಾಪರಾಧಿಗಳಿಗೆ ಏನು ಶಿಕ್ಷೆ? 6 ಮಕ್ಕಳ ಕ್ರೈಂ..ಒಂದೊಂದು ಪ್ರಕರಣಕ್ಕೂ ರೋಚಕ ತಿರುವು..!

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more