Accident in Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ.. ಬಸ್‌ ಮೇಲೆ ಬಿದ್ದ ಲಾರಿ : 11 ಜನ ದುರ್ಮರಣ

Accident in Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ.. ಬಸ್‌ ಮೇಲೆ ಬಿದ್ದ ಲಾರಿ : 11 ಜನ ದುರ್ಮರಣ

Published : May 26, 2024, 01:57 PM IST

ಉತ್ತರ ಪ್ರದೇಶ ಬಸ್‌ ಮೇಲೆ ಉರುಳಿದ ಲಾರಿ
ಉತ್ತರಪ್ರದೇಶದ ಶಹಜಹಾನ್ಪುರ ಬಳಿ ಅಪಘಾತ
ಬಸ್‌ನಲ್ಲಿದ್ದ 11 ಜನ ಸಾವು..ಹಲವರಿಗೆ ಗಾಯ
 

ಉತ್ತರ ಪ್ರದೇಶದಲ್ಲೂ ಭೀಕರ ದುರಂತ(Accident) ಸಂಭವಿಸಿದ್ದು, ಬಸ್‌(BUS) ಮೇಲೆ ಲಾರಿ(Lorry) ಉರುಳಿದ ಪರಿಣಾಮ 11 ಜನ ದುರ್ಮರಣಕ್ಕೀಡಾಗಿದ್ದಾರೆ(Died). ಉತ್ತರ ಪ್ರದೇಶದ(Uttar Pradesh) ಶಹಜಾನ್ಪುರದಲ್ಲಿ ಈ ಘಟನೆ ನಡೆದಿದೆ. ಕಲ್ಲು ತುಂಬಿದ್ದ ಲಾರಿ ಬಸ್‌ ಮೇಲೆ ಬಿದ್ದಿದೆ. ಉತ್ತರಾಖಂಡಕ್ಕೆ ಬಸ್‌ ಹೋಗುತ್ತಿದ್ದು, ಅದರ ಮೇಲೆ ಲಾರಿ ಬಿದ್ದಿದೆ. ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಲಾರಿ ಬಿದ್ದಿದೆ. ಇನ್ನೂ ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ತಗುಲಿ 7 ಶಿಶುಗಳು ಸಾವಿಗೀಡಾಗಿವೆ. ಗುಜರಾತ್‌ನಲ್ಲಿ ಮಕ್ಕಳ ಗೇಮಿಂಗ್‌ ಸೆಂಟರ್‌ಗೆ ಬೆಂಕಿ ಬಿದ್ದು 32 ಜನ ಸಾವಿಗೀಡಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್ಚಾಗ್ತಿದೆಯಾ ಮಕ್ಕಳ ಕ್ರೈಂ? ಬಾಲಾಪರಾಧಿಗಳಿಗೆ ಏನು ಶಿಕ್ಷೆ? 6 ಮಕ್ಕಳ ಕ್ರೈಂ..ಒಂದೊಂದು ಪ್ರಕರಣಕ್ಕೂ ರೋಚಕ ತಿರುವು..!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more