Accident in Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ.. ಬಸ್‌ ಮೇಲೆ ಬಿದ್ದ ಲಾರಿ : 11 ಜನ ದುರ್ಮರಣ

Accident in Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ.. ಬಸ್‌ ಮೇಲೆ ಬಿದ್ದ ಲಾರಿ : 11 ಜನ ದುರ್ಮರಣ

Published : May 26, 2024, 01:57 PM IST

ಉತ್ತರ ಪ್ರದೇಶ ಬಸ್‌ ಮೇಲೆ ಉರುಳಿದ ಲಾರಿ
ಉತ್ತರಪ್ರದೇಶದ ಶಹಜಹಾನ್ಪುರ ಬಳಿ ಅಪಘಾತ
ಬಸ್‌ನಲ್ಲಿದ್ದ 11 ಜನ ಸಾವು..ಹಲವರಿಗೆ ಗಾಯ
 

ಉತ್ತರ ಪ್ರದೇಶದಲ್ಲೂ ಭೀಕರ ದುರಂತ(Accident) ಸಂಭವಿಸಿದ್ದು, ಬಸ್‌(BUS) ಮೇಲೆ ಲಾರಿ(Lorry) ಉರುಳಿದ ಪರಿಣಾಮ 11 ಜನ ದುರ್ಮರಣಕ್ಕೀಡಾಗಿದ್ದಾರೆ(Died). ಉತ್ತರ ಪ್ರದೇಶದ(Uttar Pradesh) ಶಹಜಾನ್ಪುರದಲ್ಲಿ ಈ ಘಟನೆ ನಡೆದಿದೆ. ಕಲ್ಲು ತುಂಬಿದ್ದ ಲಾರಿ ಬಸ್‌ ಮೇಲೆ ಬಿದ್ದಿದೆ. ಉತ್ತರಾಖಂಡಕ್ಕೆ ಬಸ್‌ ಹೋಗುತ್ತಿದ್ದು, ಅದರ ಮೇಲೆ ಲಾರಿ ಬಿದ್ದಿದೆ. ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಲಾರಿ ಬಿದ್ದಿದೆ. ಇನ್ನೂ ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ತಗುಲಿ 7 ಶಿಶುಗಳು ಸಾವಿಗೀಡಾಗಿವೆ. ಗುಜರಾತ್‌ನಲ್ಲಿ ಮಕ್ಕಳ ಗೇಮಿಂಗ್‌ ಸೆಂಟರ್‌ಗೆ ಬೆಂಕಿ ಬಿದ್ದು 32 ಜನ ಸಾವಿಗೀಡಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್ಚಾಗ್ತಿದೆಯಾ ಮಕ್ಕಳ ಕ್ರೈಂ? ಬಾಲಾಪರಾಧಿಗಳಿಗೆ ಏನು ಶಿಕ್ಷೆ? 6 ಮಕ್ಕಳ ಕ್ರೈಂ..ಒಂದೊಂದು ಪ್ರಕರಣಕ್ಕೂ ರೋಚಕ ತಿರುವು..!

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more