Accident in Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ.. ಬಸ್‌ ಮೇಲೆ ಬಿದ್ದ ಲಾರಿ : 11 ಜನ ದುರ್ಮರಣ

Accident in Uttar Pradesh: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ.. ಬಸ್‌ ಮೇಲೆ ಬಿದ್ದ ಲಾರಿ : 11 ಜನ ದುರ್ಮರಣ

Published : May 26, 2024, 01:57 PM IST

ಉತ್ತರ ಪ್ರದೇಶ ಬಸ್‌ ಮೇಲೆ ಉರುಳಿದ ಲಾರಿ
ಉತ್ತರಪ್ರದೇಶದ ಶಹಜಹಾನ್ಪುರ ಬಳಿ ಅಪಘಾತ
ಬಸ್‌ನಲ್ಲಿದ್ದ 11 ಜನ ಸಾವು..ಹಲವರಿಗೆ ಗಾಯ
 

ಉತ್ತರ ಪ್ರದೇಶದಲ್ಲೂ ಭೀಕರ ದುರಂತ(Accident) ಸಂಭವಿಸಿದ್ದು, ಬಸ್‌(BUS) ಮೇಲೆ ಲಾರಿ(Lorry) ಉರುಳಿದ ಪರಿಣಾಮ 11 ಜನ ದುರ್ಮರಣಕ್ಕೀಡಾಗಿದ್ದಾರೆ(Died). ಉತ್ತರ ಪ್ರದೇಶದ(Uttar Pradesh) ಶಹಜಾನ್ಪುರದಲ್ಲಿ ಈ ಘಟನೆ ನಡೆದಿದೆ. ಕಲ್ಲು ತುಂಬಿದ್ದ ಲಾರಿ ಬಸ್‌ ಮೇಲೆ ಬಿದ್ದಿದೆ. ಉತ್ತರಾಖಂಡಕ್ಕೆ ಬಸ್‌ ಹೋಗುತ್ತಿದ್ದು, ಅದರ ಮೇಲೆ ಲಾರಿ ಬಿದ್ದಿದೆ. ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಲಾರಿ ಬಿದ್ದಿದೆ. ಇನ್ನೂ ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ತಗುಲಿ 7 ಶಿಶುಗಳು ಸಾವಿಗೀಡಾಗಿವೆ. ಗುಜರಾತ್‌ನಲ್ಲಿ ಮಕ್ಕಳ ಗೇಮಿಂಗ್‌ ಸೆಂಟರ್‌ಗೆ ಬೆಂಕಿ ಬಿದ್ದು 32 ಜನ ಸಾವಿಗೀಡಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಚ್ಚಾಗ್ತಿದೆಯಾ ಮಕ್ಕಳ ಕ್ರೈಂ? ಬಾಲಾಪರಾಧಿಗಳಿಗೆ ಏನು ಶಿಕ್ಷೆ? 6 ಮಕ್ಕಳ ಕ್ರೈಂ..ಒಂದೊಂದು ಪ್ರಕರಣಕ್ಕೂ ರೋಚಕ ತಿರುವು..!

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
Read more