ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

Published : Sep 19, 2020, 12:17 AM IST

ಸುವರ್ಣ ನ್ಯೂಸ್ ಕಚೇರಿಗೆ ಬಂತೊಂದು ಪತ್ರ/  ಬೆಳಗ್ಗೆ 11.30 ರವರೆಗೆ ಈ ಸುದ್ದಿ ಪ್ರಸಾರ ಮಾಡಲಾಗುತ್ತದೆ ಎಂಬ ಕಲ್ಪನೆ ವಾಹಿನಿಗೆ ಇರಲಿಲ್ಲ/ ಈ ಸುದ್ದಿ ಗೋಲ್ಡನ್ ಎಕ್ಸ್‌ಕ್ಲೂಸೀವ್

ಬೆಂಗಳೂರು (ಸೆ.18) ಸುವರ್ಣ ನ್ಯೂಸ್ ನ ನಿರೂಪಕ ಜಯಪ್ರಕಾಶ ಶೆಟ್ಟಿ ಅವರ ವಿಳಾಸಕ್ಕೆ ಬಂದ ಪತ್ರವೊಂದು ಇಡೀ ದಿನದ ಸುದ್ಧಿಯ ಘಟನಾವಳಿಗಳನ್ನೆ ಬದಲಾಯಿಸಿಬಿಟ್ಟಿತು.

ಒಂದು ಮಾಧ್ಯಮದ ವಿಶ್ವಾಸಾರ್ಹತೆಗೆ ಇದಕ್ಕಿಂತ ದೊಡ್ಡ ಪ್ರಶಸ್ತಿ ಬೇಕಾ?

ಪತ್ರವನ್ನು ತೆರೆದು ನೋಡಿದಾಗ ಅಚ್ಚರಿ ಕಾದಿತ್ತು. ಒಂದು ಪತ್ರ ಸುವರ್ಣ ನ್ಯೂಸ್‌ಗೆ , ಒಂದು ಪತ್ರ ಬೆಂಗಳೂರು ಪೊಲೀಸರರಿಗೆ ಇನ್ನೊಂದು ಪತ್ರ ಕುಟುಂಬವೊಂದಕ್ಕೆ.. ಹೌದು ಅನಿವಾರ್ಯ ಕಾರಣಕ್ಕೆ ಸರಕಳ್ಳತನ ಮಾಡಿದ್ದ ವ್ಯಕ್ತಿ  ಅದನ್ನು ಸುವರ್ಣ ನ್ಯೂಸ್  ಮೂಲಕ ಹಿಂದಕ್ಕೆ ನೀಡಿದ ಕತೆ.. ಕ್ಷಮಿಸಿಬಿಡಿ ಅಮ್ಮಂದಿರಾ!

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!