ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

Published : Sep 19, 2020, 12:17 AM IST

ಸುವರ್ಣ ನ್ಯೂಸ್ ಕಚೇರಿಗೆ ಬಂತೊಂದು ಪತ್ರ/  ಬೆಳಗ್ಗೆ 11.30 ರವರೆಗೆ ಈ ಸುದ್ದಿ ಪ್ರಸಾರ ಮಾಡಲಾಗುತ್ತದೆ ಎಂಬ ಕಲ್ಪನೆ ವಾಹಿನಿಗೆ ಇರಲಿಲ್ಲ/ ಈ ಸುದ್ದಿ ಗೋಲ್ಡನ್ ಎಕ್ಸ್‌ಕ್ಲೂಸೀವ್

ಬೆಂಗಳೂರು (ಸೆ.18) ಸುವರ್ಣ ನ್ಯೂಸ್ ನ ನಿರೂಪಕ ಜಯಪ್ರಕಾಶ ಶೆಟ್ಟಿ ಅವರ ವಿಳಾಸಕ್ಕೆ ಬಂದ ಪತ್ರವೊಂದು ಇಡೀ ದಿನದ ಸುದ್ಧಿಯ ಘಟನಾವಳಿಗಳನ್ನೆ ಬದಲಾಯಿಸಿಬಿಟ್ಟಿತು.

ಒಂದು ಮಾಧ್ಯಮದ ವಿಶ್ವಾಸಾರ್ಹತೆಗೆ ಇದಕ್ಕಿಂತ ದೊಡ್ಡ ಪ್ರಶಸ್ತಿ ಬೇಕಾ?

ಪತ್ರವನ್ನು ತೆರೆದು ನೋಡಿದಾಗ ಅಚ್ಚರಿ ಕಾದಿತ್ತು. ಒಂದು ಪತ್ರ ಸುವರ್ಣ ನ್ಯೂಸ್‌ಗೆ , ಒಂದು ಪತ್ರ ಬೆಂಗಳೂರು ಪೊಲೀಸರರಿಗೆ ಇನ್ನೊಂದು ಪತ್ರ ಕುಟುಂಬವೊಂದಕ್ಕೆ.. ಹೌದು ಅನಿವಾರ್ಯ ಕಾರಣಕ್ಕೆ ಸರಕಳ್ಳತನ ಮಾಡಿದ್ದ ವ್ಯಕ್ತಿ  ಅದನ್ನು ಸುವರ್ಣ ನ್ಯೂಸ್  ಮೂಲಕ ಹಿಂದಕ್ಕೆ ನೀಡಿದ ಕತೆ.. ಕ್ಷಮಿಸಿಬಿಡಿ ಅಮ್ಮಂದಿರಾ!

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?