ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

Published : Sep 19, 2020, 12:17 AM IST

ಸುವರ್ಣ ನ್ಯೂಸ್ ಕಚೇರಿಗೆ ಬಂತೊಂದು ಪತ್ರ/  ಬೆಳಗ್ಗೆ 11.30 ರವರೆಗೆ ಈ ಸುದ್ದಿ ಪ್ರಸಾರ ಮಾಡಲಾಗುತ್ತದೆ ಎಂಬ ಕಲ್ಪನೆ ವಾಹಿನಿಗೆ ಇರಲಿಲ್ಲ/ ಈ ಸುದ್ದಿ ಗೋಲ್ಡನ್ ಎಕ್ಸ್‌ಕ್ಲೂಸೀವ್

ಬೆಂಗಳೂರು (ಸೆ.18) ಸುವರ್ಣ ನ್ಯೂಸ್ ನ ನಿರೂಪಕ ಜಯಪ್ರಕಾಶ ಶೆಟ್ಟಿ ಅವರ ವಿಳಾಸಕ್ಕೆ ಬಂದ ಪತ್ರವೊಂದು ಇಡೀ ದಿನದ ಸುದ್ಧಿಯ ಘಟನಾವಳಿಗಳನ್ನೆ ಬದಲಾಯಿಸಿಬಿಟ್ಟಿತು.

ಒಂದು ಮಾಧ್ಯಮದ ವಿಶ್ವಾಸಾರ್ಹತೆಗೆ ಇದಕ್ಕಿಂತ ದೊಡ್ಡ ಪ್ರಶಸ್ತಿ ಬೇಕಾ?

ಪತ್ರವನ್ನು ತೆರೆದು ನೋಡಿದಾಗ ಅಚ್ಚರಿ ಕಾದಿತ್ತು. ಒಂದು ಪತ್ರ ಸುವರ್ಣ ನ್ಯೂಸ್‌ಗೆ , ಒಂದು ಪತ್ರ ಬೆಂಗಳೂರು ಪೊಲೀಸರರಿಗೆ ಇನ್ನೊಂದು ಪತ್ರ ಕುಟುಂಬವೊಂದಕ್ಕೆ.. ಹೌದು ಅನಿವಾರ್ಯ ಕಾರಣಕ್ಕೆ ಸರಕಳ್ಳತನ ಮಾಡಿದ್ದ ವ್ಯಕ್ತಿ  ಅದನ್ನು ಸುವರ್ಣ ನ್ಯೂಸ್  ಮೂಲಕ ಹಿಂದಕ್ಕೆ ನೀಡಿದ ಕತೆ.. ಕ್ಷಮಿಸಿಬಿಡಿ ಅಮ್ಮಂದಿರಾ!

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ