ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

Published : Sep 19, 2020, 12:17 AM IST

ಸುವರ್ಣ ನ್ಯೂಸ್ ಕಚೇರಿಗೆ ಬಂತೊಂದು ಪತ್ರ/  ಬೆಳಗ್ಗೆ 11.30 ರವರೆಗೆ ಈ ಸುದ್ದಿ ಪ್ರಸಾರ ಮಾಡಲಾಗುತ್ತದೆ ಎಂಬ ಕಲ್ಪನೆ ವಾಹಿನಿಗೆ ಇರಲಿಲ್ಲ/ ಈ ಸುದ್ದಿ ಗೋಲ್ಡನ್ ಎಕ್ಸ್‌ಕ್ಲೂಸೀವ್

ಬೆಂಗಳೂರು (ಸೆ.18) ಸುವರ್ಣ ನ್ಯೂಸ್ ನ ನಿರೂಪಕ ಜಯಪ್ರಕಾಶ ಶೆಟ್ಟಿ ಅವರ ವಿಳಾಸಕ್ಕೆ ಬಂದ ಪತ್ರವೊಂದು ಇಡೀ ದಿನದ ಸುದ್ಧಿಯ ಘಟನಾವಳಿಗಳನ್ನೆ ಬದಲಾಯಿಸಿಬಿಟ್ಟಿತು.

ಒಂದು ಮಾಧ್ಯಮದ ವಿಶ್ವಾಸಾರ್ಹತೆಗೆ ಇದಕ್ಕಿಂತ ದೊಡ್ಡ ಪ್ರಶಸ್ತಿ ಬೇಕಾ?

ಪತ್ರವನ್ನು ತೆರೆದು ನೋಡಿದಾಗ ಅಚ್ಚರಿ ಕಾದಿತ್ತು. ಒಂದು ಪತ್ರ ಸುವರ್ಣ ನ್ಯೂಸ್‌ಗೆ , ಒಂದು ಪತ್ರ ಬೆಂಗಳೂರು ಪೊಲೀಸರರಿಗೆ ಇನ್ನೊಂದು ಪತ್ರ ಕುಟುಂಬವೊಂದಕ್ಕೆ.. ಹೌದು ಅನಿವಾರ್ಯ ಕಾರಣಕ್ಕೆ ಸರಕಳ್ಳತನ ಮಾಡಿದ್ದ ವ್ಯಕ್ತಿ  ಅದನ್ನು ಸುವರ್ಣ ನ್ಯೂಸ್  ಮೂಲಕ ಹಿಂದಕ್ಕೆ ನೀಡಿದ ಕತೆ.. ಕ್ಷಮಿಸಿಬಿಡಿ ಅಮ್ಮಂದಿರಾ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!