ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

ಕ್ಷಮೆ ಇರಲಿ ಅಮ್ಮಂದಿರೆ...  ಬದಲಾದ ಬೆಂಗಳೂರು ಸರಗಳ್ಳನ ಬದುಕಿನ ಕತೆ!

Published : Sep 19, 2020, 12:17 AM IST

ಸುವರ್ಣ ನ್ಯೂಸ್ ಕಚೇರಿಗೆ ಬಂತೊಂದು ಪತ್ರ/  ಬೆಳಗ್ಗೆ 11.30 ರವರೆಗೆ ಈ ಸುದ್ದಿ ಪ್ರಸಾರ ಮಾಡಲಾಗುತ್ತದೆ ಎಂಬ ಕಲ್ಪನೆ ವಾಹಿನಿಗೆ ಇರಲಿಲ್ಲ/ ಈ ಸುದ್ದಿ ಗೋಲ್ಡನ್ ಎಕ್ಸ್‌ಕ್ಲೂಸೀವ್

ಬೆಂಗಳೂರು (ಸೆ.18) ಸುವರ್ಣ ನ್ಯೂಸ್ ನ ನಿರೂಪಕ ಜಯಪ್ರಕಾಶ ಶೆಟ್ಟಿ ಅವರ ವಿಳಾಸಕ್ಕೆ ಬಂದ ಪತ್ರವೊಂದು ಇಡೀ ದಿನದ ಸುದ್ಧಿಯ ಘಟನಾವಳಿಗಳನ್ನೆ ಬದಲಾಯಿಸಿಬಿಟ್ಟಿತು.

ಒಂದು ಮಾಧ್ಯಮದ ವಿಶ್ವಾಸಾರ್ಹತೆಗೆ ಇದಕ್ಕಿಂತ ದೊಡ್ಡ ಪ್ರಶಸ್ತಿ ಬೇಕಾ?

ಪತ್ರವನ್ನು ತೆರೆದು ನೋಡಿದಾಗ ಅಚ್ಚರಿ ಕಾದಿತ್ತು. ಒಂದು ಪತ್ರ ಸುವರ್ಣ ನ್ಯೂಸ್‌ಗೆ , ಒಂದು ಪತ್ರ ಬೆಂಗಳೂರು ಪೊಲೀಸರರಿಗೆ ಇನ್ನೊಂದು ಪತ್ರ ಕುಟುಂಬವೊಂದಕ್ಕೆ.. ಹೌದು ಅನಿವಾರ್ಯ ಕಾರಣಕ್ಕೆ ಸರಕಳ್ಳತನ ಮಾಡಿದ್ದ ವ್ಯಕ್ತಿ  ಅದನ್ನು ಸುವರ್ಣ ನ್ಯೂಸ್  ಮೂಲಕ ಹಿಂದಕ್ಕೆ ನೀಡಿದ ಕತೆ.. ಕ್ಷಮಿಸಿಬಿಡಿ ಅಮ್ಮಂದಿರಾ!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!