ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಿದ ಕಳ್ಳರ ಹಾವಳಿ: ಎಟಿಎಂನಲ್ಲಿದ್ದ 24 ಲಕ್ಷ ಕದ್ದ ಖದೀಮರು

ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಿದ ಕಳ್ಳರ ಹಾವಳಿ: ಎಟಿಎಂನಲ್ಲಿದ್ದ 24 ಲಕ್ಷ ಕದ್ದ ಖದೀಮರು

Published : Jul 14, 2023, 11:05 AM IST

ಐಸಿಐಸಿಐ ಬ್ಯಾಂಕ್‌ನ ಎಟಿಎಂನಲ್ಲಿ ಕಳ್ಳತನವಾಗಿದ್ದು, ಕಳ್ಳರು ಸುಮಾರು 24 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರು ಎಟಿಎಂನಲ್ಲಿನ(ATM) ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಎಟಿಎಂನಲ್ಲಿದ್ದ ಸುಮಾರು 24 ಲಕ್ಷ ರೂಪಾಯಿ ಹಣವನ್ನು ಕದ್ದಿದ್ದಾರೆ. ಇತ್ತೀಚೆಗೆ ಕಳ್ಳರು ಎಟಿಎಂಗಳನ್ನು ಟಾರ್ಗೆಟ್‌ ಮಾಡಿ ಕಳ್ಳತನ(Theft) ಮಾಡುತ್ತಿದ್ದಾರೆ. ಪರಪ್ಪನ ಅಗ್ರಹಾರದ ಕೆ.ಆರ್‌.ನಗರ ರಸ್ತೆಯಲ್ಲಿರುವ ಎಟಿಎಂನಲ್ಲಿ ಕಳ್ಳತನವಾಗಿದೆ. ಎಟಿಎಂನ ಸೇಫ್ಟಿ ಡೋರ್ (ATM Safety Door) ಓಪನ್ ಮಾಡಿ ಕಳ್ಳರು ತಮ್ಮ ಕರಾಮತ್ತು ತೋರಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ (Parappana Agrahara Police Station) ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್ ನಗರ (KR Nagar) ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್(ICICI bank) ಎಟಿಎಂನಲ್ಲಿ ಈ ಘಟನೆ ನಡೆದಿದೆ. ಜುಲೈ 6 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯ ಫಲಾನುಭವಿಗಳ ಖಾತೆಗ ಹಣ ವರ್ಗಾವಣೆ: ಜುಲೈ ಅಂತ್ಯದೊಳಗೆ ಎಲ್ಲಾರಿಗೂ ಮನಿ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!