ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಿದ ಕಳ್ಳರ ಹಾವಳಿ: ಎಟಿಎಂನಲ್ಲಿದ್ದ 24 ಲಕ್ಷ ಕದ್ದ ಖದೀಮರು

ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಿದ ಕಳ್ಳರ ಹಾವಳಿ: ಎಟಿಎಂನಲ್ಲಿದ್ದ 24 ಲಕ್ಷ ಕದ್ದ ಖದೀಮರು

Published : Jul 14, 2023, 11:05 AM IST

ಐಸಿಐಸಿಐ ಬ್ಯಾಂಕ್‌ನ ಎಟಿಎಂನಲ್ಲಿ ಕಳ್ಳತನವಾಗಿದ್ದು, ಕಳ್ಳರು ಸುಮಾರು 24 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರು ಎಟಿಎಂನಲ್ಲಿನ(ATM) ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಎಟಿಎಂನಲ್ಲಿದ್ದ ಸುಮಾರು 24 ಲಕ್ಷ ರೂಪಾಯಿ ಹಣವನ್ನು ಕದ್ದಿದ್ದಾರೆ. ಇತ್ತೀಚೆಗೆ ಕಳ್ಳರು ಎಟಿಎಂಗಳನ್ನು ಟಾರ್ಗೆಟ್‌ ಮಾಡಿ ಕಳ್ಳತನ(Theft) ಮಾಡುತ್ತಿದ್ದಾರೆ. ಪರಪ್ಪನ ಅಗ್ರಹಾರದ ಕೆ.ಆರ್‌.ನಗರ ರಸ್ತೆಯಲ್ಲಿರುವ ಎಟಿಎಂನಲ್ಲಿ ಕಳ್ಳತನವಾಗಿದೆ. ಎಟಿಎಂನ ಸೇಫ್ಟಿ ಡೋರ್ (ATM Safety Door) ಓಪನ್ ಮಾಡಿ ಕಳ್ಳರು ತಮ್ಮ ಕರಾಮತ್ತು ತೋರಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ (Parappana Agrahara Police Station) ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್ ನಗರ (KR Nagar) ರಸ್ತೆಯಲ್ಲಿರುವ ಐಸಿಐಸಿಐ ಬ್ಯಾಂಕ್(ICICI bank) ಎಟಿಎಂನಲ್ಲಿ ಈ ಘಟನೆ ನಡೆದಿದೆ. ಜುಲೈ 6 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಇದನ್ನೂ ವೀಕ್ಷಿಸಿ:  ಅನ್ನಭಾಗ್ಯ ಫಲಾನುಭವಿಗಳ ಖಾತೆಗ ಹಣ ವರ್ಗಾವಣೆ: ಜುಲೈ ಅಂತ್ಯದೊಳಗೆ ಎಲ್ಲಾರಿಗೂ ಮನಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?