ಕಲಬುರಗಿ ನಾಗರಿಕರೇ ಎಚ್ಚರ..ಎಚ್ಚರ ! ಹಣ ಎಗರಿಸುವ ಕಳ್ಳರ ಗ್ಯಾಂಗ್‌ ಬಂದಿದೆ ಹುಷಾರ್ !

ಕಲಬುರಗಿ ನಾಗರಿಕರೇ ಎಚ್ಚರ..ಎಚ್ಚರ ! ಹಣ ಎಗರಿಸುವ ಕಳ್ಳರ ಗ್ಯಾಂಗ್‌ ಬಂದಿದೆ ಹುಷಾರ್ !

Published : Feb 17, 2024, 02:36 PM IST

ಕಿರಾಣಿ ಅಂಗಡಿಯ ಮಾಲೀಕ ನಿತಿನ್ ಬಾವ ಎನ್ನುವವರಿಗೆ ಸೇರಿದ ಹಣವನ್ನು ಕಳ್ಳರು ಕ್ಷಣ ಮಾತ್ರದಲ್ಲಿ ಎಗರಿಸಿರುವ ಘಟನೆ ಕಲಬುರಗಿ ನಗರದ ಚೌಕ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿ: ಜಿಲ್ಲೆಯಲ್ಲಿ ಹಣ ಎಗರಿಸುವ ಕಳ್ಳರ(Thieves) ಗ್ಯಾಂಗ್‌ವೊಂದು ಬಂದಿದ್ದು, ಕ್ಷಣ ಮಾತ್ರದಲ್ಲಿ ನಿಮ್ಮ ಗಮನ ಬೇರೆಡೆ ಸೆಳೆದು ದುಡ್ಡನ್ನು ಎಗರಿಸುತ್ತಾರೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಕಳ್ಳರ ಗ್ಯಾಂಗ್‌ ಕಲಬುರಗಿಯಲ್ಲಿ ಆ್ಯಕ್ಟೀವ್ ಆಗಿದೆ. ಬೈಕ್‌(Bike) ಡಿಕ್ಕಿಯಲ್ಲಿ ಇದ್ದ 2 ಲಕ್ಷ ರೂಪಾಯಿಯನ್ನು ಕಳ್ಳರು ಎಗರಿಸಿದ್ದಾರೆ. ಕಳ್ಳನ ಈ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜುಪಿಟರ್‌ ಬೈಕ್‌ ಡಿಕ್ಕಿಯಲ್ಲಿ ಇಟ್ಟಿದ್ದ ಎರಡು ಲಕ್ಷ ರೂಪಾಯಿಯನ್ನು ಕಳ್ಳ ಕದ್ದಿದ್ದಾನೆ. ಕಲಬುರಗಿಯ(Kalaburagi) ಸೂಪರ್ ಮಾರ್ಕೆಟ್ ಘಟನೆ ನಡೆದಿದೆ. ಕಿರಾಣಿ ಅಂಗಡಿಯ ಮಾಲೀಕ ನಿತಿನ್ ಬಾವ ಎನ್ನುವವರಿಗೆ ಸೇರಿದ ಹಣ(Money) ಇದಾಗಿದೆ. ನಿನ್ನೆ ಸಂಜೆ ವ್ಯಾಪಾರ ಮುಗಿಸಿಕೊಂಡು ತನ್ನ ಅಂಗಡಿ ಬಂದ್ ಮಾಡಿ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ. ಕಲಬುರಗಿ ನಗರದ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ವೀಕ್ಷಿಸಿ: ಕರಾವಳಿಯ ಮೋದಿ ಹವಾಗೆ ಕಾಂಗ್ರೆಸ್ ಠಕ್ಕರ್ ಕೊಡುತ್ತಾ? ಖರ್ಗೆ ಸೂಚನೆಯಂತೆ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more