ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು  ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!

ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!

Published : Jul 25, 2023, 10:41 AM IST

ಇಲ್ಲೊಂದು ಕುಟುಂಬದ ಐವರು ಸದಸ್ಯರೂ ಕಳ್ಳರಾಗಿದ್ದು, ಕಳ್ಳತನದಿಂದಲೇ ಬೆಂಗಳೂರಿನ ಬನಶಂಕರಿಯಲ್ಲಿ ಮನೆಯೊಂದನ್ನು ಕಟ್ಟಿದ್ದಾರೆ.

ಇವರದು ತುಂಬು ಕುಟುಂಬ ಆದ್ರೆ ಮಾಡೋದು ಮಾತ್ರ ಮನೆಹಾಳ್‌ ಕೆಲಸ. ಸಂಪಂಗಿರಾಮನಗರ ಪೊಲೀಸರು (Sampangiramanagar police) ಭರ್ಜರಿ ಕಾರ್ಯಾಚರಣೆ ನಡೆಸಿ, ಈ ಖತರ್ನಾಕ್‌ ಕಳ್ಳರನ್ನು(theives) ಹಿಡಿದಿದ್ದಾರೆ. ಈ ಇಡೀ ಕುಟುಂಬದ ಕೆಲಸವೇ ಕಳ್ಳತನವಾಗಿದೆ. ಎಲ್ಲಾರು ಬೆಳಗ್ಗೆ ಎದ್ದು ಕೆಲಸಕ್ಕೆ ಹೋದ್ರೆ, ಇವರು ಮಾತ್ರ ಕಳ್ಳತನ(theft) ಮಾಡಲು ಹೋಗುತ್ತಾರೆ. ಮೆಜೆಸ್ಟಿಕ್‌, ಮಾರ್ಕೆಟ್‌, ಶಾಂತಿನಗರ ಸೇರಿದಂತೆ ಹೆಚ್ಚು ಜನಸಂದಣಿ ಇರುವ ಸ್ಥಳವನ್ನು ಇವರು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಾರೆ. ಕದ್ರಿವೇಲು, ಸಾಯಿದ್‌, ಮಹೇಶ್‌, ಕನ್ಯಾಕುಮಾರ್‌, ಸುಂದರರಾಜು ಇವರೆಲ್ಲಾ ಒಂದೇ ಕುಟುಂಬದ ಕಳ್ಳರಾಗಿದ್ದಾರೆ. ಇವರು ಪ್ರಯಾಣಿಕರ ಸೋಗಿನಲ್ಲಿ ಬಂದು ಕಳ್ಳತನ ಮಾಡುತ್ತಿದ್ದರು. ಕಳ್ಳತನದಿಂದಲೇ ಬನಶಂಕರಿಯಲ್ಲಿ(Banashankari) ಸ್ವಂತ ಮನೆ ಸಹ ಕಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು: ಭರ್ತಿ ಸನಿಹಕ್ಕೆ ಕಬಿನಿ ಜಲಾಶಯ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more