ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು  ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!

ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!

Published : Jul 25, 2023, 10:41 AM IST

ಇಲ್ಲೊಂದು ಕುಟುಂಬದ ಐವರು ಸದಸ್ಯರೂ ಕಳ್ಳರಾಗಿದ್ದು, ಕಳ್ಳತನದಿಂದಲೇ ಬೆಂಗಳೂರಿನ ಬನಶಂಕರಿಯಲ್ಲಿ ಮನೆಯೊಂದನ್ನು ಕಟ್ಟಿದ್ದಾರೆ.

ಇವರದು ತುಂಬು ಕುಟುಂಬ ಆದ್ರೆ ಮಾಡೋದು ಮಾತ್ರ ಮನೆಹಾಳ್‌ ಕೆಲಸ. ಸಂಪಂಗಿರಾಮನಗರ ಪೊಲೀಸರು (Sampangiramanagar police) ಭರ್ಜರಿ ಕಾರ್ಯಾಚರಣೆ ನಡೆಸಿ, ಈ ಖತರ್ನಾಕ್‌ ಕಳ್ಳರನ್ನು(theives) ಹಿಡಿದಿದ್ದಾರೆ. ಈ ಇಡೀ ಕುಟುಂಬದ ಕೆಲಸವೇ ಕಳ್ಳತನವಾಗಿದೆ. ಎಲ್ಲಾರು ಬೆಳಗ್ಗೆ ಎದ್ದು ಕೆಲಸಕ್ಕೆ ಹೋದ್ರೆ, ಇವರು ಮಾತ್ರ ಕಳ್ಳತನ(theft) ಮಾಡಲು ಹೋಗುತ್ತಾರೆ. ಮೆಜೆಸ್ಟಿಕ್‌, ಮಾರ್ಕೆಟ್‌, ಶಾಂತಿನಗರ ಸೇರಿದಂತೆ ಹೆಚ್ಚು ಜನಸಂದಣಿ ಇರುವ ಸ್ಥಳವನ್ನು ಇವರು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಾರೆ. ಕದ್ರಿವೇಲು, ಸಾಯಿದ್‌, ಮಹೇಶ್‌, ಕನ್ಯಾಕುಮಾರ್‌, ಸುಂದರರಾಜು ಇವರೆಲ್ಲಾ ಒಂದೇ ಕುಟುಂಬದ ಕಳ್ಳರಾಗಿದ್ದಾರೆ. ಇವರು ಪ್ರಯಾಣಿಕರ ಸೋಗಿನಲ್ಲಿ ಬಂದು ಕಳ್ಳತನ ಮಾಡುತ್ತಿದ್ದರು. ಕಳ್ಳತನದಿಂದಲೇ ಬನಶಂಕರಿಯಲ್ಲಿ(Banashankari) ಸ್ವಂತ ಮನೆ ಸಹ ಕಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು: ಭರ್ತಿ ಸನಿಹಕ್ಕೆ ಕಬಿನಿ ಜಲಾಶಯ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more