ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು  ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!

ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!

Published : Jul 25, 2023, 10:41 AM IST

ಇಲ್ಲೊಂದು ಕುಟುಂಬದ ಐವರು ಸದಸ್ಯರೂ ಕಳ್ಳರಾಗಿದ್ದು, ಕಳ್ಳತನದಿಂದಲೇ ಬೆಂಗಳೂರಿನ ಬನಶಂಕರಿಯಲ್ಲಿ ಮನೆಯೊಂದನ್ನು ಕಟ್ಟಿದ್ದಾರೆ.

ಇವರದು ತುಂಬು ಕುಟುಂಬ ಆದ್ರೆ ಮಾಡೋದು ಮಾತ್ರ ಮನೆಹಾಳ್‌ ಕೆಲಸ. ಸಂಪಂಗಿರಾಮನಗರ ಪೊಲೀಸರು (Sampangiramanagar police) ಭರ್ಜರಿ ಕಾರ್ಯಾಚರಣೆ ನಡೆಸಿ, ಈ ಖತರ್ನಾಕ್‌ ಕಳ್ಳರನ್ನು(theives) ಹಿಡಿದಿದ್ದಾರೆ. ಈ ಇಡೀ ಕುಟುಂಬದ ಕೆಲಸವೇ ಕಳ್ಳತನವಾಗಿದೆ. ಎಲ್ಲಾರು ಬೆಳಗ್ಗೆ ಎದ್ದು ಕೆಲಸಕ್ಕೆ ಹೋದ್ರೆ, ಇವರು ಮಾತ್ರ ಕಳ್ಳತನ(theft) ಮಾಡಲು ಹೋಗುತ್ತಾರೆ. ಮೆಜೆಸ್ಟಿಕ್‌, ಮಾರ್ಕೆಟ್‌, ಶಾಂತಿನಗರ ಸೇರಿದಂತೆ ಹೆಚ್ಚು ಜನಸಂದಣಿ ಇರುವ ಸ್ಥಳವನ್ನು ಇವರು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಾರೆ. ಕದ್ರಿವೇಲು, ಸಾಯಿದ್‌, ಮಹೇಶ್‌, ಕನ್ಯಾಕುಮಾರ್‌, ಸುಂದರರಾಜು ಇವರೆಲ್ಲಾ ಒಂದೇ ಕುಟುಂಬದ ಕಳ್ಳರಾಗಿದ್ದಾರೆ. ಇವರು ಪ್ರಯಾಣಿಕರ ಸೋಗಿನಲ್ಲಿ ಬಂದು ಕಳ್ಳತನ ಮಾಡುತ್ತಿದ್ದರು. ಕಳ್ಳತನದಿಂದಲೇ ಬನಶಂಕರಿಯಲ್ಲಿ(Banashankari) ಸ್ವಂತ ಮನೆ ಸಹ ಕಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು: ಭರ್ತಿ ಸನಿಹಕ್ಕೆ ಕಬಿನಿ ಜಲಾಶಯ

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more