ಹುಬ್ಬಳ್ಳಿಯಲ್ಲಿ ಹೆಚ್ಚಾದ ಕಳ್ಳರ‌ ಕಾಟ: ಒಂದೇ ರಾತ್ರಿ ಮೂರು ಮನೆ ದೋಚಿದ ಖದೀಮರು

ಹುಬ್ಬಳ್ಳಿಯಲ್ಲಿ ಹೆಚ್ಚಾದ ಕಳ್ಳರ‌ ಕಾಟ: ಒಂದೇ ರಾತ್ರಿ ಮೂರು ಮನೆ ದೋಚಿದ ಖದೀಮರು

Published : Jan 10, 2023, 12:08 PM ISTUpdated : Jan 10, 2023, 01:05 PM IST

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದೇ ರಾತ್ರಿ ಮೂರು ಮನೆ ದೋಚಿ ಖದೀಮರು ಪರಾರಿಯಾಗಿದ್ದಾರೆ.
 

ಹುಬ್ಬಳ್ಳಿಯಲ್ಲಿ ಕಳ್ಳರ‌ ಕಾಟ ಹೆಚ್ಚಾಗಿದ್ದು, ಬೀಗ ಹಾಕಿದ ಮನೆಗಳನ್ನು ಖದೀಮರು ಟಾರ್ಗೆಟ್‌ ಮಾಡಿ ಕನ್ನ ಹಾಕುತ್ತಾರೆ. ಮಂಕಿ ಕ್ಯಾಪ್‌ ಧರಿಸಿ ಗ್ಯಾಸ್ ಕಟರ್‌ ಹಿಡಿದು ದರೋಡೆ ಮಾಡುತ್ತಾರೆ. ಒಂದೇ ರಾತ್ರಿ ಮೂರು ಮನೆ ದೋಚಿದ್ದಾರೆ ಖದೀಮರು. ಎರಡು ತಿಂಗಳಲ್ಲಿ 20ಕ್ಕೂ ಹೆಚ್ಚು ಮನೆಯಲ್ಲಿ ಕಳ್ಳತನವಾಗಿದ್ದು, ಪ್ರಲ್ಹಾದ್ ಜೋಶಿಯವರು ವಾಸ ಇರುವ ಬಡಾವಣೆಯ ಮೂರು ಮನೆಗಳಲ್ಲಿ ಕಳ್ಳತನ ಆಗಿದೆ. ಶಾರದಾ ಮಜಲಿಕರ್‌ ಎನ್ನುವವರ ಮನೆಯಲ್ಲಿ ಚಿನ್ನಾಭರಣ, ಒಂದುವರೆ ಲಕ್ಷ ರೂಪಾಯಿ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೇಶವಾಪುರ, ಅಶೋಕ್‌ ನಗರ ಪೋಲಿಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ಸ್ಯಾಂಟ್ರೋ ರವಿ ಬೆನ್ನು ಬಿದ್ದ ಖಾಕಿ ಪಡೆ: ರಾಜಕಾರಣಿಗಳ ಮೇಲೆ ನಿಗಾ

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more