ಹುಬ್ಬಳ್ಳಿಯಲ್ಲಿ ಹೆಚ್ಚಾದ ಕಳ್ಳರ‌ ಕಾಟ: ಒಂದೇ ರಾತ್ರಿ ಮೂರು ಮನೆ ದೋಚಿದ ಖದೀಮರು

ಹುಬ್ಬಳ್ಳಿಯಲ್ಲಿ ಹೆಚ್ಚಾದ ಕಳ್ಳರ‌ ಕಾಟ: ಒಂದೇ ರಾತ್ರಿ ಮೂರು ಮನೆ ದೋಚಿದ ಖದೀಮರು

Published : Jan 10, 2023, 12:08 PM ISTUpdated : Jan 10, 2023, 01:05 PM IST

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದೇ ರಾತ್ರಿ ಮೂರು ಮನೆ ದೋಚಿ ಖದೀಮರು ಪರಾರಿಯಾಗಿದ್ದಾರೆ.
 

ಹುಬ್ಬಳ್ಳಿಯಲ್ಲಿ ಕಳ್ಳರ‌ ಕಾಟ ಹೆಚ್ಚಾಗಿದ್ದು, ಬೀಗ ಹಾಕಿದ ಮನೆಗಳನ್ನು ಖದೀಮರು ಟಾರ್ಗೆಟ್‌ ಮಾಡಿ ಕನ್ನ ಹಾಕುತ್ತಾರೆ. ಮಂಕಿ ಕ್ಯಾಪ್‌ ಧರಿಸಿ ಗ್ಯಾಸ್ ಕಟರ್‌ ಹಿಡಿದು ದರೋಡೆ ಮಾಡುತ್ತಾರೆ. ಒಂದೇ ರಾತ್ರಿ ಮೂರು ಮನೆ ದೋಚಿದ್ದಾರೆ ಖದೀಮರು. ಎರಡು ತಿಂಗಳಲ್ಲಿ 20ಕ್ಕೂ ಹೆಚ್ಚು ಮನೆಯಲ್ಲಿ ಕಳ್ಳತನವಾಗಿದ್ದು, ಪ್ರಲ್ಹಾದ್ ಜೋಶಿಯವರು ವಾಸ ಇರುವ ಬಡಾವಣೆಯ ಮೂರು ಮನೆಗಳಲ್ಲಿ ಕಳ್ಳತನ ಆಗಿದೆ. ಶಾರದಾ ಮಜಲಿಕರ್‌ ಎನ್ನುವವರ ಮನೆಯಲ್ಲಿ ಚಿನ್ನಾಭರಣ, ಒಂದುವರೆ ಲಕ್ಷ ರೂಪಾಯಿ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೇಶವಾಪುರ, ಅಶೋಕ್‌ ನಗರ ಪೋಲಿಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ಸ್ಯಾಂಟ್ರೋ ರವಿ ಬೆನ್ನು ಬಿದ್ದ ಖಾಕಿ ಪಡೆ: ರಾಜಕಾರಣಿಗಳ ಮೇಲೆ ನಿಗಾ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more