ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

Published : Aug 18, 2022, 01:17 PM ISTUpdated : Aug 18, 2022, 01:26 PM IST

ಬ್ಯಾಂಕ್‌ನಿಂದ ಹಣ ಡ್ರಾ ಮಾಡುವವರಿಗಾಗಿಯೇ ಹೊಂಚು ಹಾಕುವ ಖದೀಮರು 

ವಿಜಯಪುರ(ಆ.18): ನೆತ್ತರ ಹೊಳೆ ಹರಿದಿದ್ದ ಭೀಮಾತೀರಕ್ಕೆ ಈಗ ಹೊಸ ಗ್ಯಾಂಗ್‌ ಎಂಟ್ರಿ ಕೊಟ್ಟಿದೆ. ದ್ವೇಷ, ರಕ್ತದ ದಾಹ ಖತರ್ನಾಕ್‌ಗಳ ಗುರಿ ಅಲ್ಲವೇ ಅಲ್ಲ. ಹೌದು, ಕಾರಿನಲ್ಲಿ ಓಡಾಡೋರು, ಬ್ಯಾಂಕಿಗೆ ಹೋಗುವರರೇ ಇವರ ಟಾರ್ಗೆಟ್‌. ನಟ್ಟ ನಡುರೋಡಲ್ಲಿ ಎಲ್ಲರೆದುರೇ ಹಣ ಎಗರಿಸುತ್ತಾರೆ ಈ ಪುಂಡರು. ಬ್ಯಾಂಕ್‌ನಿಂದ ಹಣ ಡ್ರಾ ಮಾಡುವವರಿಗಾಗಿಯೇ ಈ ಖದೀಮರು ಹೊಂಚು ಹಾಕುತ್ತಾರೆ. ಹಣ ಡ್ರಾ ಮಾಡಿಕೊಂಡು ಕಾರಿನಲ್ಲಿ ಹೋಗುವವರನ್ನೇ ಫಾಲೋ ಮಾಡಿ, ಕಾರಿನ ಆಯಿಲ್‌ ಸೋರುತ್ತಿದೆ ಅಂತ ಹೇಳುತ್ತಾರೆ. ಮಾಲೀಕ ಆಯಿಲ್‌ ಚೆಕ್‌ ಮಾಡೋಕೆ ಕಾರಿನಿಂದ ಕೆಳಗೆ ಇಳಿದರೆ ಸಾಕು ಕಾರಿನಲ್ಲಿದ್ದ ಹಣ ಕಿತ್ತು ಪರಾರಿಯಾಗುತ್ತಾರೆ. 

ಕ್ಲಬ್‌ಹೌಸ್‌ನಲ್ಲಿ ಪಾಕ್‌ ಪ್ರೇಮ: ಪ್ರಕರಣ ದಾಖಲಿಸಿ ಕಿಡಿಗೇಡಿಗಳ ಬೇಟೆಗೆ ಮುಂದಾದ ಪೊಲೀಸರು

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more