ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

Published : Aug 18, 2022, 01:17 PM ISTUpdated : Aug 18, 2022, 01:26 PM IST

ಬ್ಯಾಂಕ್‌ನಿಂದ ಹಣ ಡ್ರಾ ಮಾಡುವವರಿಗಾಗಿಯೇ ಹೊಂಚು ಹಾಕುವ ಖದೀಮರು 

ವಿಜಯಪುರ(ಆ.18): ನೆತ್ತರ ಹೊಳೆ ಹರಿದಿದ್ದ ಭೀಮಾತೀರಕ್ಕೆ ಈಗ ಹೊಸ ಗ್ಯಾಂಗ್‌ ಎಂಟ್ರಿ ಕೊಟ್ಟಿದೆ. ದ್ವೇಷ, ರಕ್ತದ ದಾಹ ಖತರ್ನಾಕ್‌ಗಳ ಗುರಿ ಅಲ್ಲವೇ ಅಲ್ಲ. ಹೌದು, ಕಾರಿನಲ್ಲಿ ಓಡಾಡೋರು, ಬ್ಯಾಂಕಿಗೆ ಹೋಗುವರರೇ ಇವರ ಟಾರ್ಗೆಟ್‌. ನಟ್ಟ ನಡುರೋಡಲ್ಲಿ ಎಲ್ಲರೆದುರೇ ಹಣ ಎಗರಿಸುತ್ತಾರೆ ಈ ಪುಂಡರು. ಬ್ಯಾಂಕ್‌ನಿಂದ ಹಣ ಡ್ರಾ ಮಾಡುವವರಿಗಾಗಿಯೇ ಈ ಖದೀಮರು ಹೊಂಚು ಹಾಕುತ್ತಾರೆ. ಹಣ ಡ್ರಾ ಮಾಡಿಕೊಂಡು ಕಾರಿನಲ್ಲಿ ಹೋಗುವವರನ್ನೇ ಫಾಲೋ ಮಾಡಿ, ಕಾರಿನ ಆಯಿಲ್‌ ಸೋರುತ್ತಿದೆ ಅಂತ ಹೇಳುತ್ತಾರೆ. ಮಾಲೀಕ ಆಯಿಲ್‌ ಚೆಕ್‌ ಮಾಡೋಕೆ ಕಾರಿನಿಂದ ಕೆಳಗೆ ಇಳಿದರೆ ಸಾಕು ಕಾರಿನಲ್ಲಿದ್ದ ಹಣ ಕಿತ್ತು ಪರಾರಿಯಾಗುತ್ತಾರೆ. 

ಕ್ಲಬ್‌ಹೌಸ್‌ನಲ್ಲಿ ಪಾಕ್‌ ಪ್ರೇಮ: ಪ್ರಕರಣ ದಾಖಲಿಸಿ ಕಿಡಿಗೇಡಿಗಳ ಬೇಟೆಗೆ ಮುಂದಾದ ಪೊಲೀಸರು

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more