ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

ಭೀಮಾತೀರದಲ್ಲಿ ಹೊಸ ಗ್ಯಾಂಗ್: ಕಾರಿನಲ್ಲಿ ಓಡಾಡುವವರು, ಬ್ಯಾಂಕ್‌ ಗ್ರಾಹಕರೇ ಹುಷಾರ್..!

Published : Aug 18, 2022, 01:17 PM ISTUpdated : Aug 18, 2022, 01:26 PM IST

ಬ್ಯಾಂಕ್‌ನಿಂದ ಹಣ ಡ್ರಾ ಮಾಡುವವರಿಗಾಗಿಯೇ ಹೊಂಚು ಹಾಕುವ ಖದೀಮರು 

ವಿಜಯಪುರ(ಆ.18): ನೆತ್ತರ ಹೊಳೆ ಹರಿದಿದ್ದ ಭೀಮಾತೀರಕ್ಕೆ ಈಗ ಹೊಸ ಗ್ಯಾಂಗ್‌ ಎಂಟ್ರಿ ಕೊಟ್ಟಿದೆ. ದ್ವೇಷ, ರಕ್ತದ ದಾಹ ಖತರ್ನಾಕ್‌ಗಳ ಗುರಿ ಅಲ್ಲವೇ ಅಲ್ಲ. ಹೌದು, ಕಾರಿನಲ್ಲಿ ಓಡಾಡೋರು, ಬ್ಯಾಂಕಿಗೆ ಹೋಗುವರರೇ ಇವರ ಟಾರ್ಗೆಟ್‌. ನಟ್ಟ ನಡುರೋಡಲ್ಲಿ ಎಲ್ಲರೆದುರೇ ಹಣ ಎಗರಿಸುತ್ತಾರೆ ಈ ಪುಂಡರು. ಬ್ಯಾಂಕ್‌ನಿಂದ ಹಣ ಡ್ರಾ ಮಾಡುವವರಿಗಾಗಿಯೇ ಈ ಖದೀಮರು ಹೊಂಚು ಹಾಕುತ್ತಾರೆ. ಹಣ ಡ್ರಾ ಮಾಡಿಕೊಂಡು ಕಾರಿನಲ್ಲಿ ಹೋಗುವವರನ್ನೇ ಫಾಲೋ ಮಾಡಿ, ಕಾರಿನ ಆಯಿಲ್‌ ಸೋರುತ್ತಿದೆ ಅಂತ ಹೇಳುತ್ತಾರೆ. ಮಾಲೀಕ ಆಯಿಲ್‌ ಚೆಕ್‌ ಮಾಡೋಕೆ ಕಾರಿನಿಂದ ಕೆಳಗೆ ಇಳಿದರೆ ಸಾಕು ಕಾರಿನಲ್ಲಿದ್ದ ಹಣ ಕಿತ್ತು ಪರಾರಿಯಾಗುತ್ತಾರೆ. 

ಕ್ಲಬ್‌ಹೌಸ್‌ನಲ್ಲಿ ಪಾಕ್‌ ಪ್ರೇಮ: ಪ್ರಕರಣ ದಾಖಲಿಸಿ ಕಿಡಿಗೇಡಿಗಳ ಬೇಟೆಗೆ ಮುಂದಾದ ಪೊಲೀಸರು

04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more