ಯಾದಗಿರಿ ನಗರಸಭೆಯಲ್ಲಿ ಭಾರೀ ಗೋಲ್ಮಾಲ್ ಆರೋಪ: ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ !

ಯಾದಗಿರಿ ನಗರಸಭೆಯಲ್ಲಿ ಭಾರೀ ಗೋಲ್ಮಾಲ್ ಆರೋಪ: ಅಕ್ರಮ ಬಯಲಿಗೆಳೆದ ಪೌರಾಯುಕ್ತರಿಗೆ ಜೀವ ಬೆದರಿಕೆ !

Published : Aug 22, 2023, 10:55 AM IST

ಸರ್ಕಾರದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ  ಖಾತಾ 
ಕೃಷಿ ಜಮೀನಿನಲ್ಲಿ ಮನೆ ನಿರ್ಮಿಸಿ ಅಕ್ರಮವಾಗಿ ಹಂಚಿಕೆ
ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆ ಪಡೆದಿಲ್ಲ
ಸರ್ಕಾರದ ಬೊಕ್ಕಸಕ್ಕೆ ಬರೊಬ್ಬರಿ 18.12 ಕೋಟಿ ನಷ್ಟ

ಯಾದಗಿರಿ ನಗರಸಭೆಯಲ್ಲಿ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿದೆ. ನಗರಸಭೆಯ ಪೌರಾಯುಕ್ತರಾಗಿ ಸಂಗಪ್ಪ ಉಫಾಸೆ ಬಂದ ಮೇಲೆ ಸಾಲು ಸಾಲು ಅಕ್ರಮಗಳನ್ನು(illegal) ಬಯಲಿಗೆಳೆದಿದ್ದಾರೆ. ಸರ್ಕಾರಿ ಅಧಿಕಾರಿಗಳ ಕುತಂತ್ರದಿಂದಲೇ ನಡೆದಿದ್ದ ಅಕ್ರಮಗಳನ್ನು ಬಯಲಿಗೆಳೆಯುತ್ತಿರುವ ಪೌರಾಯುಕ್ತ ಸಂಗಪ್ಪ ಉಫಾಸೆಗೆ ಈಗ ಜೀವ ಬೆದರಿಕೆ( life threat call) ಶುರುವಾಗಿದೆ. ಯಾದಗಿರಿ ನಗರಸಭೆಯ(Municipality) ಸುತ್ತಮುತ್ತ ಅನಾಮಿಕ ವ್ಯಕ್ತಿಗಳು ಓಡಾಟ ಮಾಡುವುದು, ರಾತ್ರಿ ವೇಳೆ ಅನಧಿಕೃತ ವ್ಯಕ್ತಿಗಳು ಫೋನ್ ಕರೆ ಮಾಡಿ ಬೆದರಿಕೆ ಹಾಕುವುದು. ಜೊತೆಗೆ ತೇಜೋವಧೆ  ಮಾಡಲು ಜನಾಂಗೀಯ ನಿಂಧನೆ ಕೇಸ್ಗಳನ್ನು ಹಾಕುವ ಪ್ರಯತ್ನವು ನಡೆದಿದೆ ಎನ್ನುತ್ತಿದ್ದಾರೆ ಪೌರಾಯುಕ್ತ ಸಂಗಪ್ಪ. ಈ ರೀತಿಯ ಸಾಲು ಸಾಲು ಅಕ್ರಮ ಎಸೆಗಿದ ಅಧಿಕಾರಿಗಳು ಹಾಗೂ ಲೂಟಿಕೋರರ ಪಾಲಿಗೆ ಸಂಗಪ್ಪ ಉಫಾಸೆ ಸಿಂಹಸ್ವಪ್ನರಾಗಿದ್ದಾರೆ. ಹೀಗಾಗಿ ಜೀವ ಬೆದರಿಕೆ ಹಾಕುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ರಾಯರ ಆರಾಧನಾ ಮಹೋತ್ಸವಕ್ಕೆ ಕೌಂಟ್‌ಡೌನ್‌: ಈ ಬಾರಿ ಭಕ್ತರಿಗೆ ಪುಣ್ಯ ಸ್ನಾನದ್ದೇ ಟೆನ್ಷನ್ !

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more