Dowry: ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನ ಹೈಡ್ರಾಮಾ! ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ ಬೇಡಿಕೆಯಿಟ್ಟ ವರ !

Dowry: ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರನ ಹೈಡ್ರಾಮಾ! ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ ಬೇಡಿಕೆಯಿಟ್ಟ ವರ !

Published : Jan 02, 2024, 11:58 AM IST

ಅರಿಶಿನ ಶಾಸ್ತ್ರ ಮಂಟಪದಿಂದ ಎಸ್ಕೇಪ್ ಆಗಲು ವರನ ಯತ್ನ
ಹಳದಿ ಕಾರ್ಯದಲ್ಲಿ ಪಾಲ್ಗೊಳ್ಳಲ್ಲ ಎಂದು ನಾಟಕವಾಡಿದ ಸಚಿನ್
ಮದುವೆಗೆ ನಿರಾಕರಿಸಿದ  ವರನಿಗೆ ಹುಡುಗಿ ಮನೆಯವರಿಂದ ಗೂಸಾ

ಬೆಳಗಾವಿ: ಮದುವೆ ದಿನವೇ ಕಲ್ಯಾಣಮಂಟಪದಲ್ಲೇ ಸರ್ಕಾರಿ ನೌಕರ ಹೈಡ್ರಾಮಾ ಮಾಡಿರುವ ಘಟನೆ ಬೆಳಗಾವಿಯಲ್ಲಿ(Belagavi) ನಡೆದಿದೆ.ಅರಿಶಿಣ ಶಾಸ್ತ್ರದ ವೇಳೆ ವರದಕ್ಷಿಣೆಗೆ(Dowry) ವರ ಬೇಡಿಕೆ ಇಟ್ಟಿದ್ದಾನೆ. 200 ಗ್ರಾಂ ಚಿನ್ನಾಭರಣ, 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ಬೆಳಗಾವಿ ಡಿಸಿ ಕಚೇರಿಯಲ್ಲಿ SDA ಆಗಿರುವ ಸಚಿನ್ ಪಾಟೀಲ್. ವರನ ಈ ಡಿಮ್ಯಾಂಡ್‌ಗೆ ವಧುವಿನ ಸಂಬಂಧಿಕರು ತಬ್ಬಿಬ್ಬಾಗಿದ್ದಾರೆ. ನಾವು ಬಡವರು ಹಣ, ಚಿನ್ನ ಎಲ್ಲಿಂದ ಕೊಡೋದು ಎಂದು ಪ್ರಶ್ನೆ ಮಾಡಿದ್ದಾರೆ. ಬಳಿಕ ಅರಿಶಿನ ಶಾಸ್ತ್ರದಿಂದ ವರ(Groom) ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಬಳಿಕ ಆತನನ್ನು ರೂಮ್‌ನಲ್ಲೇ ಲಾಕ್‌ ಮಾಡಿ, ಪೊಲೀಸರಿಗೆ ಒಪ್ಪಿಸಲಾಗಿದೆ. 25 ಸಾವಿರ ವರದಕ್ಷಿಣೆ, 50 ಗ್ರಾಂ‌ ಚಿನ್ನ ಕೊಡುವುದಾಗಿ ಮಾತುಕತೆ ಮಾಡಲಾಗಿತ್ತು. ಮದುವೆ ತಾವೇ ಮಾಡಿಕೊಡುವುದಾಗಿ ಒಪ್ಪಿದ್ದ ಹುಡುಗಿ(Bride) ಪೋಷಕರು. ಮಾತುಕತೆಗೆ ಉಭಯ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದರು. ನಿಶ್ಚಿತಾರ್ಥ ಬಳಿಕ ಯುವತಿ ಜೊತೆ ಯುವಕ ದೈಹಿಕ ಸಂಬಂಧ ಬೆಳೆಸಿದ್ದ ಎಂದು ತಿಳಿದುಬಂದಿದೆ. ನಾಲ್ಕೈದು ಸಲ ಯುವತಿ ಜೊತೆ ದೈಹಿಕ ಸಂಪರ್ಕ ಸಾಧಿಸಿದ್ದ ಎನ್ನಲಾಗ್ತಿದೆ. ಸಚಿನ್ ಪಾಟೀಲನನ್ನು ವಶಕ್ಕೆ ಪಡೆದು  ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸಚಿನ್ ಪಾಟೀಲ್ ವಿರುದ್ಧ ಖಾನಾಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಐಪಿಸಿ ಸೆಕ್ಷನ್ 303 (ಕೊಲೆ ಬೆದರಿಕೆ), ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಐಪಿಸಿ ಸೆಕ್ಷನ್ 420 (ವಂಚನೆ) ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Belagavi: ಒಂದು ಹುಡುಗಿಗಾಗಿ ಇಬ್ಬರು ಯುವಕ ಮಧ್ಯೆ ಗಲಾಟೆ: ಬುದ್ಧಿ ಹೇಳಿದ ಗ್ರಾಮದ ಮುಖ್ಯಸ್ಥರ ಮನೆ ಧ್ವಂಸ !

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more