ಹುಬ್ಬಳ್ಳಿ ಧಾರವಾಡ ನಗರದಲ್ಲಿ ಹೆಚ್ಚಾದ ಸೈಬರ್ ಅಪರಾಧ: ದಿನಕ್ಕೊಂದು ವರಸೆ, ಮೋಸ..ಕ್ರಿಮಿನಲ್‌ಗಳ ನಾನಾ ವೇಷ!

ಹುಬ್ಬಳ್ಳಿ ಧಾರವಾಡ ನಗರದಲ್ಲಿ ಹೆಚ್ಚಾದ ಸೈಬರ್ ಅಪರಾಧ: ದಿನಕ್ಕೊಂದು ವರಸೆ, ಮೋಸ..ಕ್ರಿಮಿನಲ್‌ಗಳ ನಾನಾ ವೇಷ!

Published : Jul 19, 2024, 03:11 PM IST

ಮೂವರು ವ್ಯಕ್ತಿಗಳಿಗೆ ಹುಬ್ಬಳ್ಳಿಯಲ್ಲಿ  1.4 ಕೋಟಿ ರೂಪಾಯಿ ವಂಚನೆ 
ಕ್ರಿಪ್ಪೋ ಕರೆನ್ಸಿ ಖರೀದಿ ಮಾಡಿದ್ರೆ ಲಾಭ ಪಡೆಯಬಹುದೆಂದು ವಂಚನೆ 
ಹುಬ್ಬಳ್ಳಿ ಉದ್ಯಮಿ ಶಿವಾನಂದ ಪಾವಸ್ಕರ್ , ಇಬ್ಬರು ಸ್ನೇಹಿತರಿಗೆ ವಂಚನೆ
 

ಹುಬ್ಬಳ್ಳಿ-ಧಾರವಾಡ (Hubli-Dharwad)ನಗರದಲ್ಲಿ ಸೈಬರ್‌ ಅಪರಾಧಗಳು(Cyber ​​crimes) ಹೆಚ್ಚಾಗುತ್ತಿದ್ದು, ದಿನಕ್ಕೊಂದು ವರಸೆ, ಮೋಸವನ್ನು ಕ್ರಿಮಿನಲ್‌ಗಳು ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಜನ ಹಣ ಕಳೆದುಕೊಳ್ಳುತ್ತಲೇ ಇದ್ದಾರೆ. ಕ್ರಿಪ್ಪೋ ಕರೆನ್ಸಿ(Crypto currency) ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಲಾಗಿದೆ. ಮೂವರು ವ್ಯಕ್ತಿಗಳಿಗೆ ಬರೋಬ್ಬರಿ 1.4 ಕೋಟಿ ರೂ. ವಂಚನೆ ಮಾಡಲಾಗಿದೆ. ಕ್ರಿಪ್ಪೋ ಕರೆನ್ಸಿ ಖರೀದಿಸಿದ್ರೆ ಹೆಚ್ಚಿನ ಲಾಭ ಪಡೆಯಬಹುದೆಂದು ವಂಚನೆ ಮಾಡಲಾಗಿದೆ. ಹುಬ್ಬಳ್ಳಿ(Hubli) ಉದ್ಯಮಿ ಶಿವಾನಂದ ಪಾವಸ್ಕರ್ ಹಾಗೂ ಇಬ್ಬರು ಸ್ನೇಹಿತರಿಗೆ ವಂಚನೆ ಮಾಡಲಾಗಿದ್ದು, ಗೋಕುಲ ರಸ್ತೆಯ ಶಿವಾನಂದ, ಪ್ರವೀಣ ಕುಲಕರ್ಣಿ, ಸುಜೀತ್ ಕಲಬುರ್ಗಿಗೆ  ವಂಚನೆ ಮಾಡಲಾಗಿದೆ. ಫೇಸ್‌ಬುಕ್‌ನಲ್ಲಿ ಕ್ರಿಪ್ಲೋ ಕರೆನ್ಸಿ ಜಾಹೀರಾತು ನೋಡಿ ವ್ಯಕ್ತಿಗಳು ಮೋಸ ಹೋಗಿದ್ದಾರೆ. ಫೇಸ್‌ ಬುಕ್‌ನಲ್ಲಿದ್ದ ನಂಬ‌ರ್ ಮೂಲಕ ಛಾಯಾಸಿಂಗ್ ಎಂಬ ವ್ಯಕ್ತಿಯ ಪರಿಚಯವಾಗಿದ್ದು, ವೆಬ್‌ಸೈಟ್‌ಗಳ ಲಿಂಕ್ ಕಳಿಸಿ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಲು ಸೂಚನೆ ನೀಡಲಾಗಿದೆ. ಇದನ್ನು ನಂಬಿದ ಮೂವರಿಂದಲೂ ಲಿಂಕ್ ಇನ್‌ಸ್ಟಾಲ್ ಮಾಡಲಾಗಿದೆ. ಮೂವರ ಖಾತೆಗಳಿಂದ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ. ಶಿವಾನಂದ ಖಾತೆಯಿಂದ 68.99 ಲಕ್ಷ ರೂ., ಸುಜಿತ್ ಖಾತೆಯಿಂದ 14.85 ಲಕ್ಷ, ಪ್ರವೀಣ್ ಕುಲಕರ್ಣಿ ಖಾತೆಯಿಂದ 21.5 ಲಕ್ಷ ರೂಪಾಯಿ ವರ್ಗಾವಣೆ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್‌ಗೆ ಜೈಲಲ್ಲಿ ಊಟ ಸೇರ್ತಿಲ್ವಾ..? ನಿದ್ರೆ ಬರ್ತಿಲ್ವಾ..? ಪೊಲೀಸರ ಆಕ್ಷೇಪಣೆಯಲ್ಲಿ ಏನಿದೆ..?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more