ರಾಜ್ಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ ‘ಹುಲಿ ಉಗುರು’: ದರ್ಶನ್, ವಿನಯ್ ಗುರೂಜಿಗೂ ಶುರುವಾಗುತ್ತಾ ಸಂಕಷ್ಟ..?

ರಾಜ್ಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ ‘ಹುಲಿ ಉಗುರು’: ದರ್ಶನ್, ವಿನಯ್ ಗುರೂಜಿಗೂ ಶುರುವಾಗುತ್ತಾ ಸಂಕಷ್ಟ..?

Published : Oct 26, 2023, 03:45 PM IST

ತಾಯಿ ಕೊಟ್ಟ ಹುಲಿ ಉಗುರಿನಿಂದ ಜಗ್ಗೇಶ್‌ಗೆ ಕಂಟಕ..?
ಜಗ್ಗೇಶ್, ದರ್ಶನ್, ನಿಖಿಲ್, ರಾಕಲೈನ್‌ಗೂ ಢವಢವ
ಅರಣ್ಯಾಧಿಕಾರಿಗಳಿಗೆ ವಿವಿಧ ಸಂಘಟನೆಗಳಿಂದ ದೂರು
ನಟ ದರ್ಶನ್ ಹುಲಿ ಉಗುರು ಲಾಕೆಟ್ ಫೋಟೋ ವೈರಲ್
 

ವರ್ತೂರು ಸಂತೋಷ್ (Varthur Santhosh)ಅನ್ನೋ ರೈತ ಬಿಗ್ ಬಾಸ್(Bigg boss) ಮನೆಯಲ್ಲಿ ಅರೆಸ್ಟ್ ಆಗಿದ್ದೇ ಬಂತು.ಇವತ್ತು ರಾಜ್ಯದೆಲ್ಲೆಡೇ ಬರೀ ಹುಲಿ ಉಗುರುವಿನದ್ದೇ ಸುದ್ದಿ. ಸಂತೋಷ್  ಅರೆಸ್ಟ್ ನಂತರ ಇದೇ ರೀತಿ ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಸ್ಟಾರ್ ನಟರು, ಗುರೂಜಿಗಳಿಗೆ ಸಂಕಷ್ಟ ಶುರುವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಫೋಟೋಗಳ(Photos) ಮೂಲಕ ಸೆಲೆಬ್ರಿಟಿಗಳೂ ಈ ಕೇಸ್‌ನಲ್ಲಿ ತಗ್ಲಾಕಿಕೊಂಡರು. ಎಲ್ಲರ ಮನೆಯ ಬಾಗಲಿ ಬಡೆದಿದ್ದಾಯ್ತು. ಆದ್ರೆ ಇದೆಲ್ಲಾ ಆಗುವಷ್ಟರಲ್ಲಿ ಒಬ್ಬೊಬ್ಬರು ಒಂದೊಂದು ಸಬೂಬು ಹೇಳೋದಕ್ಕೆ ಶುರು ಮಾಡಿದ್ರು. ಒಬ್ಬರು ನನಗೆ ಗೆಳಯ ಕೊಟ್ಟಿದ್ದು ಅಂದ್ರೆ ಮತ್ತೊಬ್ಬರು ಅದು ಡೂಪ್ಲಿಕೇಟ್ ಅಂದುಬಿಟ್ಟರು. ದರ್ಶನ್‌ರಿಂದ (Darshan)ಹಿಡಿದು ಧನಂಜಯ ಗುರೂಜಿವರೆಗೆ ಎಲ್ಲರ ಮನೆ ಮೇಲೂ ದಾಳಿ ಮಾಡಿದ ಅರಣ್ಯ ಇಲಾಖೆ ಎಲ್ಲರಿಗೂ ನೋಟೀಸ್ ಕೊಟ್ಟು ಬಂದಿದೆ. ಸದ್ಯ ಹೊರಗೆ ಬಂದಿರೋದು 6 ಹೆಸರುಗಳು ಮಾತ್ರ. ಆದ್ರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಸರುಗಳು ಬಂದ್ರೂ ಅಚ್ಚರಿ ಇಲ್ಲ. 

ಇದನ್ನೂ ವೀಕ್ಷಿಸಿ:  ಆರಂಭವಾಗಿದ್ದು ಹೇಗೆ ಗೊತ್ತಾ ಹುಲಿ ಆಟ..? ಏನು ಹೇಳುತ್ತೆ ವನ್ಯಜೀವಿ ರಕ್ಷಣಾ ಅಧಿನಿಯಮ..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?