ರಾಜ್ಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ ‘ಹುಲಿ ಉಗುರು’: ದರ್ಶನ್, ವಿನಯ್ ಗುರೂಜಿಗೂ ಶುರುವಾಗುತ್ತಾ ಸಂಕಷ್ಟ..?

ರಾಜ್ಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದ ‘ಹುಲಿ ಉಗುರು’: ದರ್ಶನ್, ವಿನಯ್ ಗುರೂಜಿಗೂ ಶುರುವಾಗುತ್ತಾ ಸಂಕಷ್ಟ..?

Published : Oct 26, 2023, 03:45 PM IST

ತಾಯಿ ಕೊಟ್ಟ ಹುಲಿ ಉಗುರಿನಿಂದ ಜಗ್ಗೇಶ್‌ಗೆ ಕಂಟಕ..?
ಜಗ್ಗೇಶ್, ದರ್ಶನ್, ನಿಖಿಲ್, ರಾಕಲೈನ್‌ಗೂ ಢವಢವ
ಅರಣ್ಯಾಧಿಕಾರಿಗಳಿಗೆ ವಿವಿಧ ಸಂಘಟನೆಗಳಿಂದ ದೂರು
ನಟ ದರ್ಶನ್ ಹುಲಿ ಉಗುರು ಲಾಕೆಟ್ ಫೋಟೋ ವೈರಲ್
 

ವರ್ತೂರು ಸಂತೋಷ್ (Varthur Santhosh)ಅನ್ನೋ ರೈತ ಬಿಗ್ ಬಾಸ್(Bigg boss) ಮನೆಯಲ್ಲಿ ಅರೆಸ್ಟ್ ಆಗಿದ್ದೇ ಬಂತು.ಇವತ್ತು ರಾಜ್ಯದೆಲ್ಲೆಡೇ ಬರೀ ಹುಲಿ ಉಗುರುವಿನದ್ದೇ ಸುದ್ದಿ. ಸಂತೋಷ್  ಅರೆಸ್ಟ್ ನಂತರ ಇದೇ ರೀತಿ ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಸ್ಟಾರ್ ನಟರು, ಗುರೂಜಿಗಳಿಗೆ ಸಂಕಷ್ಟ ಶುರುವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಫೋಟೋಗಳ(Photos) ಮೂಲಕ ಸೆಲೆಬ್ರಿಟಿಗಳೂ ಈ ಕೇಸ್‌ನಲ್ಲಿ ತಗ್ಲಾಕಿಕೊಂಡರು. ಎಲ್ಲರ ಮನೆಯ ಬಾಗಲಿ ಬಡೆದಿದ್ದಾಯ್ತು. ಆದ್ರೆ ಇದೆಲ್ಲಾ ಆಗುವಷ್ಟರಲ್ಲಿ ಒಬ್ಬೊಬ್ಬರು ಒಂದೊಂದು ಸಬೂಬು ಹೇಳೋದಕ್ಕೆ ಶುರು ಮಾಡಿದ್ರು. ಒಬ್ಬರು ನನಗೆ ಗೆಳಯ ಕೊಟ್ಟಿದ್ದು ಅಂದ್ರೆ ಮತ್ತೊಬ್ಬರು ಅದು ಡೂಪ್ಲಿಕೇಟ್ ಅಂದುಬಿಟ್ಟರು. ದರ್ಶನ್‌ರಿಂದ (Darshan)ಹಿಡಿದು ಧನಂಜಯ ಗುರೂಜಿವರೆಗೆ ಎಲ್ಲರ ಮನೆ ಮೇಲೂ ದಾಳಿ ಮಾಡಿದ ಅರಣ್ಯ ಇಲಾಖೆ ಎಲ್ಲರಿಗೂ ನೋಟೀಸ್ ಕೊಟ್ಟು ಬಂದಿದೆ. ಸದ್ಯ ಹೊರಗೆ ಬಂದಿರೋದು 6 ಹೆಸರುಗಳು ಮಾತ್ರ. ಆದ್ರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಸರುಗಳು ಬಂದ್ರೂ ಅಚ್ಚರಿ ಇಲ್ಲ. 

ಇದನ್ನೂ ವೀಕ್ಷಿಸಿ:  ಆರಂಭವಾಗಿದ್ದು ಹೇಗೆ ಗೊತ್ತಾ ಹುಲಿ ಆಟ..? ಏನು ಹೇಳುತ್ತೆ ವನ್ಯಜೀವಿ ರಕ್ಷಣಾ ಅಧಿನಿಯಮ..?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more