Yadgir Crime News: ಮದುವೆಯಾಗಿ ಒಂದು ವರ್ಷಕ್ಕೆ ಅವಳು ಬೇಡವಾದಳು..ಇಡೀ ಕುಟುಂಬವನ್ನೇ ಕೊಂದು ಶವವನ್ನು ಎಸೆದರು!

Yadgir Crime News: ಮದುವೆಯಾಗಿ ಒಂದು ವರ್ಷಕ್ಕೆ ಅವಳು ಬೇಡವಾದಳು..ಇಡೀ ಕುಟುಂಬವನ್ನೇ ಕೊಂದು ಶವವನ್ನು ಎಸೆದರು!

Published : Jul 21, 2024, 04:53 PM IST

ಯಾದಗಿರಿ ಜಿಲ್ಲೆಯ  ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದ ಜನ ಅಕ್ಷರಶಹ ಬೆಚ್ಚಿ ಬಿದ್ದಿದ್ರು. ಕಾರಣ ಅವರು ಜೀವಮಾನದಲ್ಲೇ ನೋಡಿರದ ದೃಶ್ಯವನ್ನ ನೋಡಿಬಿಟ್ಟಿದ್ರು. ಕಾರಣ ಅದೇ ಗ್ರಾಮದಲ್ಲಿ ಒಂದಲ್ಲ ಎರಡಲ್ಲ ಮೂರು ಹೆಣಗಳು ಬಿದ್ದಿದ್ವು.

ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ತ್ರಿಪಲ್ ಮರ್ಡರ್ (Triple Murder). ಒಂದೇ ಗ್ರಾಮದ ಒಂದೊಂದು ದಿಕ್ಕಿನಲ್ಲಿ ಒಂದೊಂದು ಹೆಣ (Murder) ಪತ್ತೆಯಾಗಿತ್ತು. ಇನ್ನೂ ಅವರೆಲ್ಲಾ ಒಂದೇ ಕುಟುಂಬದವರು. ಅಪ್ಪ, ಅಮ್ಮ ಮತ್ತು ಮಗಳು. ಮೂವರನ್ನೂ ಹಂತಕರು ಕೊಂದು ಒಂದೊಂದು ಕಡೆ ಹೆಣವನ್ನ ಬಿಸಾಡಿ ಹೋಗಿದ್ರು. ಇನ್ನೂ ತನಿಖೆ ಆರಂಭಿಸಿದ ಪೊಲೀಸರು(Police) ಕೆಲವೇ ನಿಮಿಷಗಳಲ್ಲಿ ಹಂತಕರ ಹೆಡೆಮುರಿ ಕಟ್ಟಿದ್ರು. ಹೀಗಿದ್ದ ಕುಟುಂಬದಲ್ಲಿ ಇವತ್ತು ಎಲ್ಲವೂ ಸರ್ವನಾಶವಾಗಿದೆ. ಅನ್ನಪೂರ್ಣಳ ಇಡೀ ಕುಟುಂಬ ಮಸಣ ಸೇರಿದ್ರೆ ನವೀನನ ಕುಟುಂಬ ಜೈಲು ಪಾಲಾಗಿದೆ. ಅವರಿಬ್ಬರೂ ರೀಲ್ಸ್‌ನಲ್ಲಿ(Reels) ಪರಿಚಯವಾಗಿ ನಂತರ ಲವ್ ಮಾಡಿ ಮದುವೆಯಾಗಿದ್ರು. ಒಂದು ಮಗು ಕೂಡ ಆಯ್ತು. ಆದ್ರೆ ಮಗು ಆದ ಬಳಿಕ ಅವನು ಬದಲಾಗೋಕೆ ಶುರು ಮಾಡಿದ್ದ. ಅವನ ಜೊತೆಗೆ ಅವನ ಕುಟುಂಬ ಕೂಡ ವರದಕ್ಷಿಣೆ ಕಿರುಕುಳ ಕೊಡೋಕೆ ಶುರು ಮಾಡಿದ್ರು. ಆಕೆ ಇವರ ಕಾಟ ತಾಳಲಾರದೆ ಗಂಡನ ಮನೆ ಬಿಟ್ಟು ತವರು ಮನೆ ಸೇರಿದ್ಲು. ಆದ್ರೆ ಎಷ್ಟು ದಿನ ಅಂತ ಮನೆಯಲ್ಲಿ ಮದುವೆಯಾದ ಮಗಳನ್ನ ಇಟ್ಟುಕೊಳ್ಳೋಕೆ ಸಾಧ್ಯ. ಮಗಳ ಹೆತ್ತವರು ರಾಜಿ ಪಂಚಾಯ್ತಿ ಮಾಡಲು ಗಂಡನ ಊರಿಗೆ ಬಂದೇ ಬಿಟ್ಟರು. ಅಷ್ಟೇ ಮೊದಲೇ ಹೊಂಚು ಹಾಕಿ ಕೂತಿದ್ದ ಆ ಕುಟುಂಬ ಮೂರು ಹೆಣಗಳನ್ನ ಹಾಕೇ ಬಿಟ್ಟಡರು.

ಇದನ್ನೂ ವೀಕ್ಷಿಸಿ:  ಗಾಯಿತ್ರಿ ಸಿದ್ದೇಶ್ವರ್ ಸೋಲಿಗೆ ಲಗಾನ್ ಟೀಮ್ ನೇರ ಕಾರಣ: ರೇಣುಕಾಚಾರ್ಯ ವಿರುದ್ಧ ಸಿದ್ದೇಶ್ವರ್ ಟೀಮ್ ವಾಗ್ದಾಳಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more