ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

Published : Sep 24, 2022, 01:42 PM IST

Tumakuru Crime News: ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ತುಮಕೂರು (ಸೆ. 24): ಅವರು ದೇವರಿಗಾಗಿ ಹೋರಾಡಿದವರು, ನಮ್ಮ ಗ್ರಾಮಕ್ಕೆ ವಿಘ್ನ ವಿನಾಯಕನ ಪ್ರತಿಷ್ಠಾಪನೆ ಆಗಬೇಕು ಅಂತ ಕನಸು ಕಂಡವರು. ಆದ್ರೆ ಕನಸು ನನಸಾಗುವ ಮುಂಚೆನೇ ಶಿವನ ಪಾದ ಸೇರಿದ್ರು. ವಿನಾಯಕ ದೇವಸ್ಥಾನ ಕಟ್ಟಲು ಹೋದವರನ್ನ ಅವನೊಬ್ಬ ಕೊಂದು ಹಾಕಿದ್ದ. ಒಬ್ಬರಲ್ಲ ಇಬ್ಬರಲ್ಲ ಮೂವರ ಮೇಲೆ ಆತ ಚಾಕು ಹಾಕಿದ್ದ. ಇನ್ನೂ ಗ್ರಾಮಕ್ಕೆ ಒಳ್ಳೆದು ಮಾಡಲು ಹೋಗಿ ಹೆಣವಾದವರ ಪರ ಇಡೀ ಗ್ರಾಮವೇ ನಿಂತಿತ್ತು. ಪೊಲೀಸರ ವಿರುದ್ಧವೇ ರೊಚ್ಚಿಗೆದ್ದಿದ್ರು. ಅವರ ಸಾವಿಗೆ ನ್ಯಾಯ ಕೊಡಿಸಬೇಕು ಅಂತ ಹೋರಾಡಿದ್ರು. ಹೀಗೆ ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ಕೋಟಿ ಮಾತನಾಡಿದರೂ, ಕೋಟಿ ಮುತ್ತ ನೀಡಿದರೂ.. ಪ್ರೀತಿಸಿದವನನ್ನೇ ಕೊಂದಳು!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more