ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

Published : Sep 24, 2022, 01:42 PM IST

Tumakuru Crime News: ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ತುಮಕೂರು (ಸೆ. 24): ಅವರು ದೇವರಿಗಾಗಿ ಹೋರಾಡಿದವರು, ನಮ್ಮ ಗ್ರಾಮಕ್ಕೆ ವಿಘ್ನ ವಿನಾಯಕನ ಪ್ರತಿಷ್ಠಾಪನೆ ಆಗಬೇಕು ಅಂತ ಕನಸು ಕಂಡವರು. ಆದ್ರೆ ಕನಸು ನನಸಾಗುವ ಮುಂಚೆನೇ ಶಿವನ ಪಾದ ಸೇರಿದ್ರು. ವಿನಾಯಕ ದೇವಸ್ಥಾನ ಕಟ್ಟಲು ಹೋದವರನ್ನ ಅವನೊಬ್ಬ ಕೊಂದು ಹಾಕಿದ್ದ. ಒಬ್ಬರಲ್ಲ ಇಬ್ಬರಲ್ಲ ಮೂವರ ಮೇಲೆ ಆತ ಚಾಕು ಹಾಕಿದ್ದ. ಇನ್ನೂ ಗ್ರಾಮಕ್ಕೆ ಒಳ್ಳೆದು ಮಾಡಲು ಹೋಗಿ ಹೆಣವಾದವರ ಪರ ಇಡೀ ಗ್ರಾಮವೇ ನಿಂತಿತ್ತು. ಪೊಲೀಸರ ವಿರುದ್ಧವೇ ರೊಚ್ಚಿಗೆದ್ದಿದ್ರು. ಅವರ ಸಾವಿಗೆ ನ್ಯಾಯ ಕೊಡಿಸಬೇಕು ಅಂತ ಹೋರಾಡಿದ್ರು. ಹೀಗೆ ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ಕೋಟಿ ಮಾತನಾಡಿದರೂ, ಕೋಟಿ ಮುತ್ತ ನೀಡಿದರೂ.. ಪ್ರೀತಿಸಿದವನನ್ನೇ ಕೊಂದಳು!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more