ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

Published : Sep 24, 2022, 01:42 PM IST

Tumakuru Crime News: ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ತುಮಕೂರು (ಸೆ. 24): ಅವರು ದೇವರಿಗಾಗಿ ಹೋರಾಡಿದವರು, ನಮ್ಮ ಗ್ರಾಮಕ್ಕೆ ವಿಘ್ನ ವಿನಾಯಕನ ಪ್ರತಿಷ್ಠಾಪನೆ ಆಗಬೇಕು ಅಂತ ಕನಸು ಕಂಡವರು. ಆದ್ರೆ ಕನಸು ನನಸಾಗುವ ಮುಂಚೆನೇ ಶಿವನ ಪಾದ ಸೇರಿದ್ರು. ವಿನಾಯಕ ದೇವಸ್ಥಾನ ಕಟ್ಟಲು ಹೋದವರನ್ನ ಅವನೊಬ್ಬ ಕೊಂದು ಹಾಕಿದ್ದ. ಒಬ್ಬರಲ್ಲ ಇಬ್ಬರಲ್ಲ ಮೂವರ ಮೇಲೆ ಆತ ಚಾಕು ಹಾಕಿದ್ದ. ಇನ್ನೂ ಗ್ರಾಮಕ್ಕೆ ಒಳ್ಳೆದು ಮಾಡಲು ಹೋಗಿ ಹೆಣವಾದವರ ಪರ ಇಡೀ ಗ್ರಾಮವೇ ನಿಂತಿತ್ತು. ಪೊಲೀಸರ ವಿರುದ್ಧವೇ ರೊಚ್ಚಿಗೆದ್ದಿದ್ರು. ಅವರ ಸಾವಿಗೆ ನ್ಯಾಯ ಕೊಡಿಸಬೇಕು ಅಂತ ಹೋರಾಡಿದ್ರು. ಹೀಗೆ ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ಕೋಟಿ ಮಾತನಾಡಿದರೂ, ಕೋಟಿ ಮುತ್ತ ನೀಡಿದರೂ.. ಪ್ರೀತಿಸಿದವನನ್ನೇ ಕೊಂದಳು!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more