ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

Published : Sep 24, 2022, 01:42 PM IST

Tumakuru Crime News: ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ತುಮಕೂರು (ಸೆ. 24): ಅವರು ದೇವರಿಗಾಗಿ ಹೋರಾಡಿದವರು, ನಮ್ಮ ಗ್ರಾಮಕ್ಕೆ ವಿಘ್ನ ವಿನಾಯಕನ ಪ್ರತಿಷ್ಠಾಪನೆ ಆಗಬೇಕು ಅಂತ ಕನಸು ಕಂಡವರು. ಆದ್ರೆ ಕನಸು ನನಸಾಗುವ ಮುಂಚೆನೇ ಶಿವನ ಪಾದ ಸೇರಿದ್ರು. ವಿನಾಯಕ ದೇವಸ್ಥಾನ ಕಟ್ಟಲು ಹೋದವರನ್ನ ಅವನೊಬ್ಬ ಕೊಂದು ಹಾಕಿದ್ದ. ಒಬ್ಬರಲ್ಲ ಇಬ್ಬರಲ್ಲ ಮೂವರ ಮೇಲೆ ಆತ ಚಾಕು ಹಾಕಿದ್ದ. ಇನ್ನೂ ಗ್ರಾಮಕ್ಕೆ ಒಳ್ಳೆದು ಮಾಡಲು ಹೋಗಿ ಹೆಣವಾದವರ ಪರ ಇಡೀ ಗ್ರಾಮವೇ ನಿಂತಿತ್ತು. ಪೊಲೀಸರ ವಿರುದ್ಧವೇ ರೊಚ್ಚಿಗೆದ್ದಿದ್ರು. ಅವರ ಸಾವಿಗೆ ನ್ಯಾಯ ಕೊಡಿಸಬೇಕು ಅಂತ ಹೋರಾಡಿದ್ರು. ಹೀಗೆ ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ಕೋಟಿ ಮಾತನಾಡಿದರೂ, ಕೋಟಿ ಮುತ್ತ ನೀಡಿದರೂ.. ಪ್ರೀತಿಸಿದವನನ್ನೇ ಕೊಂದಳು!

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more