ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

ದೇಗುಲ ನಿವೇಶನ ವಿಚಾರಕ್ಕೆ ಜೋಡಿ ಕೊಲೆ: ದೇವಸ್ಥಾನಕ್ಕಾಗಿ ಹೋರಾಡಿದವರಿಗೆ ಸಾವಿನ ಉಡುಗೊರೆ!

Published : Sep 24, 2022, 01:42 PM IST

Tumakuru Crime News: ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ತುಮಕೂರು (ಸೆ. 24): ಅವರು ದೇವರಿಗಾಗಿ ಹೋರಾಡಿದವರು, ನಮ್ಮ ಗ್ರಾಮಕ್ಕೆ ವಿಘ್ನ ವಿನಾಯಕನ ಪ್ರತಿಷ್ಠಾಪನೆ ಆಗಬೇಕು ಅಂತ ಕನಸು ಕಂಡವರು. ಆದ್ರೆ ಕನಸು ನನಸಾಗುವ ಮುಂಚೆನೇ ಶಿವನ ಪಾದ ಸೇರಿದ್ರು. ವಿನಾಯಕ ದೇವಸ್ಥಾನ ಕಟ್ಟಲು ಹೋದವರನ್ನ ಅವನೊಬ್ಬ ಕೊಂದು ಹಾಕಿದ್ದ. ಒಬ್ಬರಲ್ಲ ಇಬ್ಬರಲ್ಲ ಮೂವರ ಮೇಲೆ ಆತ ಚಾಕು ಹಾಕಿದ್ದ. ಇನ್ನೂ ಗ್ರಾಮಕ್ಕೆ ಒಳ್ಳೆದು ಮಾಡಲು ಹೋಗಿ ಹೆಣವಾದವರ ಪರ ಇಡೀ ಗ್ರಾಮವೇ ನಿಂತಿತ್ತು. ಪೊಲೀಸರ ವಿರುದ್ಧವೇ ರೊಚ್ಚಿಗೆದ್ದಿದ್ರು. ಅವರ ಸಾವಿಗೆ ನ್ಯಾಯ ಕೊಡಿಸಬೇಕು ಅಂತ ಹೋರಾಡಿದ್ರು. ಹೀಗೆ ಗಣಪತಿ ದೇವಸ್ಥಾನ ಕಟ್ಟಿಸಲು ಹೋಗಿ ಕಿರಾತಕನೊಬ್ಬನಿಂದ ಜೀವವನ್ನೇ ಕಳೆದುಕೊಂಡ ಇಬ್ಬರು ಅಮಾಯಕರ ಕಥೆ ಮತ್ತು ಸದ್ಯ ಆ ಗ್ರಾಮದ ಸ್ಥಿತಿಯನ್ನ ತಿಳಿಸುವುದೆ ಇವತ್ತಿನ ಎಫ್.ಐ.ಆರ್

ಕೋಟಿ ಮಾತನಾಡಿದರೂ, ಕೋಟಿ ಮುತ್ತ ನೀಡಿದರೂ.. ಪ್ರೀತಿಸಿದವನನ್ನೇ ಕೊಂದಳು!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more