JDS ಶಾಸಕ ಗೌರಿಶಂಕರ್‌ಗೆ 'ಬಾಂಡ್; ಕಂಟಕ... MLA ಸ್ಥಾನಕ್ಕೆ ಕುತ್ತು?

JDS ಶಾಸಕ ಗೌರಿಶಂಕರ್‌ಗೆ 'ಬಾಂಡ್; ಕಂಟಕ... MLA ಸ್ಥಾನಕ್ಕೆ ಕುತ್ತು?

Published : Oct 18, 2021, 07:58 PM ISTUpdated : Oct 18, 2021, 08:03 PM IST

* ತುಮಕೂರು ಗ್ರಾಮಾಂತರ ಶಾಸಕರಿಗೆ ಸಂಕಟ
* ನಕಲಿ ವಿಮಾ ಬಾಂಡ್ ವಿತರಣೆ ಪ್ರಕರಣ
* ಸಿಐಡಿಯಿಂದ ನಾಲ್ಕು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ತುಮಕೂರು(ಅ. 18)   ಇದು ಏಷ್ಯಾನೆಟ್ ಸುವರ್ಣ ನ್ಯೂಸ್(Asianet Suvarna News) ಸೂಪರ್ ಎಕ್ಸ್ ಕ್ಲೂಸೀವ್ ಸುದ್ದಿ. ತುಮಕೂರಿನ (Tumkur) ಶಾಸಕರೊಬ್ಬರಿಗೆ ಸಂಬಂಧಿಸಿದ ಸ್ಟೋರಿ. ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್(Tumkur rural MLA Gowrishankar) ಕುರಿತಾದ ಸುದ್ದಿ.

ಜಮೀರ್ ಗೆ ನಮ್ಮ ಕುಟುಂಬದ ಸುದ್ದಿ ಮಾತನಾಡಲು ಹೇಳಿದ್ದು ಯಾರು?

ಜೆಡಿಎಸ್(JDS) ಶಾಸಕ ಗೌರಿಶಂಕರ್ ಗೆ ಸಂಕಟ ಶುರುವಾಯಿತಾ? ನಕಲಿ ವಿಮಾ  ಬಾಂಡ್(Fake insurance bond) ಹಂಚಿಕೆ ಪ್ರಕರಣದಲ್ಲಿ ಗೌರಿಶಂಕರ್ ಗೆ ಸಮನ್ಸ್ (Summons)ನೀಡಲಾಗಿದೆ.  ಸಿಐಡಿ (CID) ಅಧಿಕಾರಿಗಳು ನಾಲ್ಕು ಸಾವಿರ ಪುಟಗಳ ಚಾರ್ಜ್ ಶೀಟ್(Chargesheet) ಸಲ್ಲಿಸಿದ್ದಾರೆ.

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!